ಮುಂಬೈನಿಂದ ವಿಜಯಪುರಕ್ಕೆ 13 ಜನರ ಆಗಮನ
ವಿಜಯಪುರ, ಮೇ 11, ಆರಂಭದಲ್ಲಿ ಹಸಿರು ವಲಯವಾಗಿದ್ದರೂ, ನಂತರ ಕೊರೋನಾ ಸೋಂಕಿನ ದಾಳಿಯಿಂದ ಕಂಗೆಟ್ಟಿರುವ ವಿಜಯಪುರ ಜಿಲ್ಲೆಗೆ ಸೋಮವಾರ ಬೆಳಗ್ಗೆ ಮುಂಬೈನಿಂದ 13 13 ಜನ ತಬ್ಲಿಘ್ ಜಮಾತ್ ಸದಸ್ಯರು ಬಂದಿಳಿದಿದ್ದಾರೆ. ಇವರೆಲ್ಲರ ತಪಾಸಣೆ ನಡೆಸಿ, ಇನ್ಸಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.ವಿಜಯಪುರದಲ್ಲಿ 49 ಜನರಿಗೆ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಅಲ್ಲಿ 13 ಸಕ್ರಿಯ ಪ್ರಕರಣಗಳಿದ್ದು, ಮೂವರು ಮರಣಹೊಂದಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 