ಮುಂಬೈನಿಂದ ವಿಜಯಪುರಕ್ಕೆ 13 ಜನರ ಆಗಮನ
ವಿಜಯಪುರ, ಮೇ 11, ಆರಂಭದಲ್ಲಿ ಹಸಿರು ವಲಯವಾಗಿದ್ದರೂ, ನಂತರ ಕೊರೋನಾ ಸೋಂಕಿನ ದಾಳಿಯಿಂದ ಕಂಗೆಟ್ಟಿರುವ ವಿಜಯಪುರ ಜಿಲ್ಲೆಗೆ ಸೋಮವಾರ ಬೆಳಗ್ಗೆ ಮುಂಬೈನಿಂದ 13 13 ಜನ ತಬ್ಲಿಘ್ ಜಮಾತ್ ಸದಸ್ಯರು ಬಂದಿಳಿದಿದ್ದಾರೆ. ಇವರೆಲ್ಲರ ತಪಾಸಣೆ ನಡೆಸಿ, ಇನ್ಸಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.ವಿಜಯಪುರದಲ್ಲಿ 49 ಜನರಿಗೆ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಅಲ್ಲಿ 13 ಸಕ್ರಿಯ ಪ್ರಕರಣಗಳಿದ್ದು, ಮೂವರು ಮರಣಹೊಂದಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 