ಉತ್ತಮ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಅವಕಾಶಗಳಿವೆ: ಡಿಎಸ್ಪಿ ಪ್ರಲ್ಹಾದ
ಲೋಕದರ್ಶನ ವರದಿ
ಗದಗ 10: ಮಕ್ಕಳು ಆರೋಗ್ಯವಾಗಿರಲು ಸ್ಕೇಟಿಂಗ್, ಕರಾಟೆ ಅಂತಹ ಹವ್ಯಾಸಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಿಎಸ್ಪಿ ಎಸ್.ಕೆ.ಪ್ರಲ್ಹಾದ ಅವರು ಹೇಳಿದರು.
ನಗರದ ಅಂಬೇಡ್ಕರ್ ಭವನದ ಎದುರಿಗೆ ಇತ್ತೀಚಿಗೆ ಜರುಗಿದ ಇನ್ಸ್ಪೈರ್ ಸ್ಪೋಟ್ರ್ಸ ಅಸೋಶಿಯೇಶನ್ ಸಹಯೋಗದಲ್ಲಿ ಸ್ಕೇಟಿಂಗ್ ಹಾಗೂ ಕರಾಟೆ ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿ, ಉತ್ತಮ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ಅನೇಕ ಉದ್ಯೋಗ ಅವಕಾಶಗಳಿವೆ ತರಬೇತಿ ಶಿಬಿರಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಹೇಳಿದರು.
ಕಳಸಾಪೂರ ಓಂಕಾರೇಶ್ವರ ಹಿರೇಮಠದ ಫಕ್ಕಿರೇಶ್ವರ ಮಹಾಸ್ವಾಮಿಗಳು ಸಾನಿಧ್ಯವಹಿಸಿದ್ದರು. ಈ ಸಂದರ್ಭದಲ್ಲಿ ಹಿರಿಯರಾದ ಫಕ್ಕಿರಪ್ಪ ಹೆಬಸೂರ, ಪರಶುರಾಮ ಹಬೀಬ, ಮಂಜುಳಾ ದಾನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ತರಬೇತುದಾರ ಮಂಜುನಾಥ ಕುರಿ ಕಾರ್ಯಕ್ರಮ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 