ಗಡಿ ಭಾಗದ ಬರಗಾಲದ ಹಣೆಪಟ್ಟಿ ಅಳಿಸಬೇಕು: ರಾವಸಾಹೇಬ ಐಹೊಳೆ
The border drought label should be erased: Ravasaheb Aihole
ಸಂಬರಗಿ, 07 : ತಾಂವಶಿ ಗ್ರಾಮದ ಕಾಂಗ್ರೇಸ್ ಮುಖಂಡರು ಹಾಗೂ ಸಂಬರಗಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಹಾಗೂ ಹಾಲಿ ಸದಸ್ಯರಾದ ಬಂಗಾರೆವ್ವಾ ಐಹೊಳೆ ಹಾಗೂ ಚಿಕ್ಕೋಡಿ ಲೋಕಸಭಾ ಪಕ್ಷ ಕಾಂಗ್ರೇಸ್ ಪಕ್ಷದ ಮಾಧ್ಯಮ ಪ್ರತಿನಿಧಿ ರಾವಸಾಹೇಬ ಐಹೊಳೆ ಇವರ ಹಸ್ತದಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕೀಹೊಳೆ ಇವರನ್ನು ಸತ್ಕರಿಸಲಾಯಿತು.
ಈ ವೇಳೆ ರಾವಸಾಹೇಬ ಐಹೊಳೆ ಮಾತನಾಡಿ ಗಡಿ ಭಾಗದ ಹಲವು ಸಮಸ್ಯೆ ಇದ್ದು, ನೀರಾವರಿ ಯೋಜನೆ ಕುರಿತು ಬಿಳಂಬವಾಗುತ್ತಿರುವ ಕಾಮಗಾರಿಗಳು ಶೀಘ್ರದಲ್ಲಿ ಪ್ರಾರಂಭಮಾಡಿ ನಿರಾವರಿ ಯೋಜನೆಗೆ ಆಧ್ಯತೆನೀಡಿ ಗಡಿ ಭಾಗದ ಬರಗಾಲದ ಹಣೆಪಟ್ಟಿ ಅಳಿಸಬೇಕೆಂದು ಅವರು ವಿನಂತಿಸಿದರು.
ಈ ವೇಳೆ ಪೂರ್ವ ಸಭೇಯ ಸದಸ್ಯರಾದ ಶ್ರೀಮತಿ ವಿದ್ಯಾ ಐಹೊಳೆ, ಕಾಂಗ್ರೇಸ್ ಮುಖಂಡ ವೈಭವ ಐಹೊಳೆ, ಗಜಾನನ ಮಂಗಸೂಳಿ, ಸದಾಶಿವ ಬುಟಾಳಿ, ಸಚಿನ ಬುಟಾಳಿ, ಕುಮಾರ ಗಸ್ತಿ, ಹಣಮಂತ ಅರ್ದಾಊರ ಇನ್ನೀತರರು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 