ಗಡಿ ಭಾಗದ ಬರಗಾಲದ ಹಣೆಪಟ್ಟಿ ಅಳಿಸಬೇಕು: ರಾವಸಾಹೇಬ ಐಹೊಳೆ
The border drought label should be erased: Ravasaheb Aihole
ಸಂಬರಗಿ, 07 : ತಾಂವಶಿ ಗ್ರಾಮದ ಕಾಂಗ್ರೇಸ್ ಮುಖಂಡರು ಹಾಗೂ ಸಂಬರಗಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಹಾಗೂ ಹಾಲಿ ಸದಸ್ಯರಾದ ಬಂಗಾರೆವ್ವಾ ಐಹೊಳೆ ಹಾಗೂ ಚಿಕ್ಕೋಡಿ ಲೋಕಸಭಾ ಪಕ್ಷ ಕಾಂಗ್ರೇಸ್ ಪಕ್ಷದ ಮಾಧ್ಯಮ ಪ್ರತಿನಿಧಿ ರಾವಸಾಹೇಬ ಐಹೊಳೆ ಇವರ ಹಸ್ತದಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕೀಹೊಳೆ ಇವರನ್ನು ಸತ್ಕರಿಸಲಾಯಿತು.
ಈ ವೇಳೆ ರಾವಸಾಹೇಬ ಐಹೊಳೆ ಮಾತನಾಡಿ ಗಡಿ ಭಾಗದ ಹಲವು ಸಮಸ್ಯೆ ಇದ್ದು, ನೀರಾವರಿ ಯೋಜನೆ ಕುರಿತು ಬಿಳಂಬವಾಗುತ್ತಿರುವ ಕಾಮಗಾರಿಗಳು ಶೀಘ್ರದಲ್ಲಿ ಪ್ರಾರಂಭಮಾಡಿ ನಿರಾವರಿ ಯೋಜನೆಗೆ ಆಧ್ಯತೆನೀಡಿ ಗಡಿ ಭಾಗದ ಬರಗಾಲದ ಹಣೆಪಟ್ಟಿ ಅಳಿಸಬೇಕೆಂದು ಅವರು ವಿನಂತಿಸಿದರು.
ಈ ವೇಳೆ ಪೂರ್ವ ಸಭೇಯ ಸದಸ್ಯರಾದ ಶ್ರೀಮತಿ ವಿದ್ಯಾ ಐಹೊಳೆ, ಕಾಂಗ್ರೇಸ್ ಮುಖಂಡ ವೈಭವ ಐಹೊಳೆ, ಗಜಾನನ ಮಂಗಸೂಳಿ, ಸದಾಶಿವ ಬುಟಾಳಿ, ಸಚಿನ ಬುಟಾಳಿ, ಕುಮಾರ ಗಸ್ತಿ, ಹಣಮಂತ ಅರ್ದಾಊರ ಇನ್ನೀತರರು ಉಪಸ್ಥಿತರಿದ್ದರು.
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ 