ಗಡಿ ಭಾಗದ ಬರಗಾಲದ ಹಣೆಪಟ್ಟಿ ಅಳಿಸಬೇಕು: ರಾವಸಾಹೇಬ ಐಹೊಳೆ
The border drought label should be erased: Ravasaheb Aihole
ಸಂಬರಗಿ, 07 : ತಾಂವಶಿ ಗ್ರಾಮದ ಕಾಂಗ್ರೇಸ್ ಮುಖಂಡರು ಹಾಗೂ ಸಂಬರಗಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಹಾಗೂ ಹಾಲಿ ಸದಸ್ಯರಾದ ಬಂಗಾರೆವ್ವಾ ಐಹೊಳೆ ಹಾಗೂ ಚಿಕ್ಕೋಡಿ ಲೋಕಸಭಾ ಪಕ್ಷ ಕಾಂಗ್ರೇಸ್ ಪಕ್ಷದ ಮಾಧ್ಯಮ ಪ್ರತಿನಿಧಿ ರಾವಸಾಹೇಬ ಐಹೊಳೆ ಇವರ ಹಸ್ತದಿಂದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕೀಹೊಳೆ ಇವರನ್ನು ಸತ್ಕರಿಸಲಾಯಿತು.
ಈ ವೇಳೆ ರಾವಸಾಹೇಬ ಐಹೊಳೆ ಮಾತನಾಡಿ ಗಡಿ ಭಾಗದ ಹಲವು ಸಮಸ್ಯೆ ಇದ್ದು, ನೀರಾವರಿ ಯೋಜನೆ ಕುರಿತು ಬಿಳಂಬವಾಗುತ್ತಿರುವ ಕಾಮಗಾರಿಗಳು ಶೀಘ್ರದಲ್ಲಿ ಪ್ರಾರಂಭಮಾಡಿ ನಿರಾವರಿ ಯೋಜನೆಗೆ ಆಧ್ಯತೆನೀಡಿ ಗಡಿ ಭಾಗದ ಬರಗಾಲದ ಹಣೆಪಟ್ಟಿ ಅಳಿಸಬೇಕೆಂದು ಅವರು ವಿನಂತಿಸಿದರು.
ಈ ವೇಳೆ ಪೂರ್ವ ಸಭೇಯ ಸದಸ್ಯರಾದ ಶ್ರೀಮತಿ ವಿದ್ಯಾ ಐಹೊಳೆ, ಕಾಂಗ್ರೇಸ್ ಮುಖಂಡ ವೈಭವ ಐಹೊಳೆ, ಗಜಾನನ ಮಂಗಸೂಳಿ, ಸದಾಶಿವ ಬುಟಾಳಿ, ಸಚಿನ ಬುಟಾಳಿ, ಕುಮಾರ ಗಸ್ತಿ, ಹಣಮಂತ ಅರ್ದಾಊರ ಇನ್ನೀತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 