ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ದೇಶದ ಸಾಮಾನ್ಯ ಜನರನ್ನು ನಿರಾಶೆಗೊಳಿಸಿದೆ
The budget presented by the central government has disappointed the common people of the country
ರಾಣೇಬೆನ್ನೂರು 02 : ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಮಧ್ಯಮ ವರ್ಗಕ್ಕೆ ಯಾವುದೇ ನಿಜವಾದ ಆದಾಯ ತೆರಿಗೆ ರಿಯಾಯಿತಿ ಇಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆಹಾರ, ಇಂಧನ, ಶಿಕ್ಷಣ ಮತ್ತು ಆರೋಗ್ಯ ವೆಚ್ಚಗಳಿಗೆ ಈ ಬಜೆಟ್ ಸ್ಪಂದಿಸಿಲ್ಲ.ಯುವಜನರಿಗೆ ಉದ್ಯೋಗ ಬೇಕಿತ್ತು, ಘೋಷಣೆಗಳಲ್ಲ. ಆದರೆ ಉದ್ಯೋಗ ಸೃಷ್ಟಿಗೆ ಸ್ಪಷ್ಟ ಮಾರ್ಗಸೂಚಿ ಇಲ್ಲ, ಹೊಸ ಉದ್ಯೋಗಾರ್ಥಿಗಳಿಗೆ ಭರವಸೆ ಇಲ್ಲ.ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಉತ್ಪಾದನಾ ವೆಚ್ಚ, ಆದಾಯ ಭದ್ರತೆ ಕುರಿತು ಸ್ಪಷ್ಟತೆ ಬೇಕಿತ್ತು. ಆದರೆ ಈ ಬಜೆಟ್ನಲ್ಲಿ ಮೌನವಷ್ಟೇ ಕಂಡುಬಂದಿದೆ.ಇದು ಜನಕೇಂದ್ರಿತ ಬಜೆಟ್ ಅಲ್ಲ ಹಿ ಅಂಕಿ-ಅಂಶಗಳ ಬಜೆಟ್. ಸಮಸ್ಯೆಗಳಿಗೆ ಪರಿಹಾರ ನೀಡುವ ಬಜೆಟ್ ಆಗಬೇಕಿತ್ತು, ಆದರೆ ಇದು ಕೇವಲ ನೀರೀಕ್ಷೆಗಳ ಪಟ್ಟಿ ಆಗಿದೆ.ಈ ಬಜೆಟ್ ಸಾಮಾನ್ಯ ಭಾರತೀಯರ ನಂಬಿಕೆಯನ್ನು ಮರಳಿ ತರುವಲ್ಲಿ ವಿಫಲವಾಗಿದೆ.“ದೇಶಕ್ಕೆ ಶೀರ್ಷಿಕೆಗಾಗಿ ಬಜೆಟ್ ಬೇಡ ಶ್ರಿ ಮನೆಮನೆಗೆ ನಿಟ್ಟುಸಿರು ಕಡಿಮೆ ಮಾಡುವ ಬಜೆಟ್ ಬೇಕು.”- ಪ್ರಕಾಶ ಕೆ. ಕೋಳಿವಾಡ, ಶಾಸಕರು ವಿಧಾನಸಭಾ ಕ್ಷೇತ್ರ. ರಾಣೇಬೆನ್ನೂರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 