ಗುಳೇದಗುಡ್ಡ ತಹಶೀಲ್ದಾರರಿಗೆ ಬಂತು ಕಾರ್
ಗುಳೇದಗುಡ್ಡ18: ಗುಳೇದಗುಡ್ಡ ತಾಲೂಕಾ ಕೇಂದ್ರವಾಗಿ ಎರಡು ವರ್ಷಗಳೇ ಗತಿಸಿದರೂ ತಾಲೂಕಾ ಕೇಂದ್ರ ಸ್ಥಳದಿಂದ ಜಿಲ್ಲಾ ಕೇಂದ್ರಕ್ಕೆ ಹಾಗೂ ತಾಲೂಕಿನ ಗ್ರಾಮಗಳಿಗೆ ಸಂಪರ್ಕಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಹಶೀಲ್ದಾರರಿಗೆ ಸ್ವಂತ ವಾಹನ ಸೌಕರ್ಯವೇ ಇರಲಿಲ್ಲ. ಹೀಗಾಗಿ ತಾಲೂಕಿನ ದಂಡಾಧಿಕಾರಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸುವಂತಾಗಿತ್ತು.
ಸಕರ್ಾರ ಈ ಸಮಸ್ಯೆಗೆ ಈಗ ಕಣ್ಣು ತೆರೆದಂತಿದೆ. ಬುಧುವಾರ ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿಯಲ್ಲಿ ಗುಳೇದಗುಡ್ಡದ ತಹಶೀಲ್ದಾರರಿಗೆ ಸರ್ಕಾರ ಕಾರ್ ನೀಡಿದ್ದು ತಾಲೂಕಿನ ಜನರಿಗೆ ಹರ್ಷತಂದಿದೆ. ಸಕರ್ಾರದ ಕಾರ್ಯಚಟುವಟಿಕೆಗಳು ತ್ವರಿತಗತಿಯಲ್ಲಿ ಆಗಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸಲು ವಾಹನ ಅನುಕೂಲವಾಗಿದೆ ಎಂದು ತಾಲೂಕಾ ಕಚೇರಿಯ ಸಿಬ್ಬಂದಿಗಳು ಹೇಳುತ್ತಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 