ಗುಳೇದಗುಡ್ಡ ತಹಶೀಲ್ದಾರರಿಗೆ ಬಂತು ಕಾರ್
ಗುಳೇದಗುಡ್ಡ18: ಗುಳೇದಗುಡ್ಡ ತಾಲೂಕಾ ಕೇಂದ್ರವಾಗಿ ಎರಡು ವರ್ಷಗಳೇ ಗತಿಸಿದರೂ ತಾಲೂಕಾ ಕೇಂದ್ರ ಸ್ಥಳದಿಂದ ಜಿಲ್ಲಾ ಕೇಂದ್ರಕ್ಕೆ ಹಾಗೂ ತಾಲೂಕಿನ ಗ್ರಾಮಗಳಿಗೆ ಸಂಪರ್ಕಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಹಶೀಲ್ದಾರರಿಗೆ ಸ್ವಂತ ವಾಹನ ಸೌಕರ್ಯವೇ ಇರಲಿಲ್ಲ. ಹೀಗಾಗಿ ತಾಲೂಕಿನ ದಂಡಾಧಿಕಾರಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸುವಂತಾಗಿತ್ತು.
ಸಕರ್ಾರ ಈ ಸಮಸ್ಯೆಗೆ ಈಗ ಕಣ್ಣು ತೆರೆದಂತಿದೆ. ಬುಧುವಾರ ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿಯಲ್ಲಿ ಗುಳೇದಗುಡ್ಡದ ತಹಶೀಲ್ದಾರರಿಗೆ ಸರ್ಕಾರ ಕಾರ್ ನೀಡಿದ್ದು ತಾಲೂಕಿನ ಜನರಿಗೆ ಹರ್ಷತಂದಿದೆ. ಸಕರ್ಾರದ ಕಾರ್ಯಚಟುವಟಿಕೆಗಳು ತ್ವರಿತಗತಿಯಲ್ಲಿ ಆಗಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸಲು ವಾಹನ ಅನುಕೂಲವಾಗಿದೆ ಎಂದು ತಾಲೂಕಾ ಕಚೇರಿಯ ಸಿಬ್ಬಂದಿಗಳು ಹೇಳುತ್ತಾರೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 