ಜಾತಿಗೊಂದು ಜಯಂತಿ ಸಮಾಜ ಅಶಾಂತಿ
ಲೋಕದರ್ಶನ ವರದಿ
ಹರಪನಹಳ್ಳಿ 04: ಸಕರ್ಾರಗಳು ಜಾತಿಗೊಂದು ಜಯಂತಿ ಮಾಡಿ ಸಮಾಜದ ಶಾಂತಿಯನ್ನು ಕದಡುವಂತ ಕೆಲಸ ಮಾಡಿ ಜಾತಿ ವ್ಯವಸ್ಥೆಯನ್ನು ಹುಟ್ಟು ಹಾಕಿದ್ದಾರೆ ಎಂದು ಜಿ.ಪಂ. ಸದಸ್ಯೆ ಸುವರ್ಣ ಆರುಂಡಿ ನಾಗರಾಜ್ ಹೇಳಿದರು.
ಮುಂದಿನ ದಿನಗಳಲ್ಲಿ ಸರ್ವ ಜನಾಂಗದವರು ಸೇರಿ ಎಲ್ಲಾ ಮಹಾನಿಯರ ಜಯಂತಿಗಳನ್ನು ಒಂದೇ ದಿನದಂದು ಆಚರಣೆ ಮಾಡುವಂತಹ ದಿನಗಳು ಬರಲಿವೆ ಈ ದೇಶದಲ್ಲಿ ಇರುವುದು ಒಂದೇ ಜಾತಿ ಅದು ಮಾನವ ಜಾತಿ ಎಂದು ಬೇಸರ ವ್ಯಕ್ತಪಡಿಸಿದರು.
ಎಲ್ಲರೂ ಒಂದೇ ಎಂಬ ಭಾವನೆಯನ್ನು ರೂಡಿಸಿಕೊಳ್ಳಬೇಕಾಗಿದೆ ಆಗಿನ ಕಾಲದಲ್ಲಿ ವಚನವನ್ನು ನಾವು ಮಾತನಾಡುವ ಭಾಷೆ ಎಂದು ಸ್ಪಷ್ಟಪಡಿಸಿದ್ದಾರೆ ಸಮಾಜದ ಏಳಿಗೆಗಾಗಿ ಶ್ರಮಿಸಿದ ಮಹಾನ್ ವ್ಯಕ್ತಿ ಡಾ.ಬಿ.ಆರ್. ಅಂಬೇಡ್ಕರ್, ಬಸವಣ್ಣ ರವರಿಗೆ ಸಲ್ಲುತ್ತದೆ ಎಂದು ವಿಶ್ಲೇಷಿಸಿದರು.
ಕಾರ್ಯಕ್ರಮದ ಉದ್ಘಾಟನೆ ತಾಲೂಕು ಉಪವಿಭಾಗಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ನೆರವೇರಿಸಿದರು, ತಾಲೂಕು ದಂಡಾಧಿಕಾರಿ ಡಾ|| ನಾಗವೇಣಿ, ನಿಲಯ ಪಾಲಕರಾದ ಎನ್.ಜಿ.ಬಸವರಾಜ್, ಯಾಸ್ಮಿನ್ಬಾನು, ಸುನೀತ, ಸೈಯಾದ್, ನಿಚ್ಚವ್ವಹಳ್ಳಿ ಭೀಮಪ್ಪ, ಚಂದ್ರಶೇಖರ, ಸುಧೀರ್ನಾಯ್ಕ, ಶ್ರೀಕಾಂತ್, ಮತ್ತಿತರರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 