ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
The chariot festival of Madalagatti Anjaneya Swamy
ಹೂವಿನ ಹಡಗಲಿ 08: ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವು ಭಾನುವಾರ ಸಂಜೆ ಅಪಾರ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.ರಥೋತ್ಸವಕ್ಕೂ ಮುನ್ನ ಬೆಳಿಗ್ಗೆಯಿಂದಲೇ ಅನೇಕ ಭಾಗಗಳಿಂದ ಭಕ್ತಾದಿಗಳು ತಮ್ಮ ಇಷ್ಟಾರ್ಥ ದೇವರಾದ ಆಂಜನೇಯ ಸ್ವಾಮಿಯ ಹಣ್ಣು-ಕಾಯಿ, ಹೂವುಗಳ ಅರ್ಚನೆ ಮಾಡಿಸಿದರು. ಮಂಗಳಾರತಿ, ಅಭಿಷೇಕಗಳು ನಡೆಯುತ್ತಿದ್ದವು.ಸಂಜೆ ಜರುಗಿದ ರಥೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ತಮ್ಮ ಭಕ್ತಿ-ಭಾವ ಅರ್ಿಸಿದರು. ರಥೋತ್ಸವವು ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿಗಳನ್ನು ರಥಕ್ಕೆಸೆದು ಕೈ ಮುಗಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 