ವಿಜೃಂಭಣೆಯಿಂದ ಜರುಗಿದ ಮೂರುಸಾವಿರಮಠದ ರಥೋತ್ಸವವು
The chariot festival of the Murusaaviramath was celebrated with great pomp and ceremony
ಹುಬ್ಬಳ್ಳಿ 21: ಶ್ರಾವಣ ಮಾಸದಲ್ಲಿ ಜರಗುವ ಮೂರುಸಾವಿರಮಠ ಮಹಾಸಂಸ್ಥಾನದ ಶ್ರೀ ಗುರುಸಿದ್ದೇಶ್ವರ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ಜಾತ್ರಾ ಮಹೋತ್ಸದಲ್ಲಿ ಭಕ್ತರು ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡು ಪುನೀತರಾದರು. ಶ್ರೀ ಜಗದ್ಗುರು ಮೂರುಸಾವಿರಮಠದ ಪೀಠಾಧ್ಯಕ್ಷರಾದ ಶ್ರೀ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಜಿ ಅವರು ಶೂನ್ಯ ಸಿಂಹಾಸನಾರೂಢರಾಗಿ ಭಕ್ತರಿಗೆ ಆಶೀರ್ವಾದ ನೀಡಿದರು.
ವಾಕರಸಾ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮಹೇಶ ಚಿಕ್ಕವೀರಮಠ, ರವಿ ಬಡ್ನಿ, ಅನಿಲ ಕವಿಶೆಟ್ಟಿ, ಎಂ.ಎಸ್.ಶಿರಗಣ್ಣವರ, ವೀರೇಶ ಸಂಗಳದ, ಧಾರವಾಡಶೆಟ್ಟರ ಸಿ.ಜಿ., ವಿ.ಜಿ.ಪಾಟೀಲ, ಬಸವರಾಜ ಯಕಲಾಸಪೂರ, ಸದಾಶಿವ ಚೌಶೆಟ್ಟಿ, ಗೀರೀಶ, ನವೀನ, ಮುಂತಾದವರು ಶ್ರದ್ಧಾ, ಭಕ್ತಿಯಿಂದ ಭಾಗವಹಿಸಿದ್ದರು. ಪೂಜ್ಯರ ದರ್ಶನ ಆಶೀರ್ವಾದ ಪಡೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 