ಸಿಖ್ ಧರ್ಮದ ಸಂಪ್ರದಾಯದಂತೆ ನೆರವೇರಿದ ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅಂತಿಮ ಸಂಸ್ಕಾರ
The country's greatest economist Dr. Manmohan Singh has been cremated as per the tradition of Sikhis
ನವದೆಹಲಿ 28: ದೇಶದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರ ಅಂತ್ಯ ಸಂಸ್ಕಾರ ಇಂದು ದೆಹಲಿಯ ನಿಗಮ ಬೋಧ್ ಘಾಟ್ನಲ್ಲಿ ನಡೆದಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಮತ್ತು ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು.
ಡಾ.ಸಿಂಗ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ರಾಜಕೀಯ ಗಣ್ಯರು ಅಂತಿಮ ಪುಪ್ಪ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಏಳು ದಿನಗಳ ಶೋಕಾಚರಣೆ ಘೋಷಿಸಿತ್ತು. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ಅರ್ಧಮಟ್ಟಕ್ಕೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚಿಸಿತ್ತು. ಕಾಂಗ್ರೆಸ್ ಪಕ್ಷ ಕೂಡಾ ತನ್ನೆಲ್ಲಾ ನಿಗದಿತ(ಜನವರಿ 3ರವರೆಗೆ) ಕಾರ್ಯಕ್ರಮಗಳನ್ನು ರದ್ದುಪಡಿಸಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 