ಆ.20ರಂದು ಹಾಜರಾಗಲು ಚಿದು ಕುಟುಂಬಕ್ಕೆ ಕೋಟರ್್ ಆದೇಶ
ಚೆನ್ನೈ 30: ಕಾಳಧನ ಪ್ರಕರಣದಲ್ಲಿ ಆಗಸ್ಟ್ 20ರಂದು ತನ್ನ ಮುಂದೆ ತಪ್ಪದೇ ಹಾಜರಾಗುವಂತೆ ನಗರದ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಇಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಕುಟುಂಬ ಸದಸ್ಯರಿಗೆ ಆದೇಶಿಸಿದೆ.
ಚಿದಂಬರಂ ಅವರ ಪತ್ನಿ ನಳಿನಿ, ಪುತ್ರ ಕಾತರ್ಿ ಮತ್ತು ಆತನ ಪತ್ನಿ ಶ್ರೀನಿಧಿ ಅವರು ಇಂದು ಈ ಪ್ರಕರಣಕ್ಕೆ ಸಂಬಂಧಿಸಿ ಕೋಟರ್ಿನಲ್ಲಿ ಹಾಜರಿರಬೇಕಿತ್ತು. ಅದಕ್ಕೆ ವಿಫಲರಾಗಿರುವ ಕಾರಣ ಇವರು ಆಗಸ್ಟ್ 20ರಂದು ತಪ್ಪದೇ ಹಾಜರಾಗಬೇಕೆಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ ಮಲರವಿಳಿ ಅವರು ಆದೇಶಿಸಿದರು.
ಐಟಿ ಇಲಾಖೆಯ ಪ್ರಕಾರ ಕಾತರ್ಿ ಚಿದಂಬರಂ ಅವರು ಬ್ರಿಟನ್ನಲ್ಲಿನ ಮೆಟ್ರೋ ಬ್ಯಾಂಕ್ನಲ್ಲಿರುವ ತನ್ನ ಖಾತೆಯನ್ನು ಮತ್ತು ಅಮೆರಿಕದ ನ್ಯಾನೋ ಹೋಲ್ಡಿಂಗ್ ಎಲ್ಎಲ್ಸಿಯಲ್ಲಿನ ತನ್ನ ಹೂಡಿಕೆಯನ್ನು ಬಹಿರಂಗಪಡಿಸಿಲ್ಲ; ಹಾಗೆಯೇ ತನ್ನ ಸಹ ಒಡೆತನದ ಚೆಸ್ ಗ್ಲೋಬಲ್ ಅಡ್ವೈಸರಿ ಕಂಪೆನಿ ಮಾಡಿರುವ ಹೂಡಿಕೆಯನ್ನು ಕೂಡ ಕಾತರ್ಿ ಬಹಿರಂಗಪಡಿಸಿಲ್ಲ; ಇದು ಕಾಳಧನ ಕಾಯಿದೆಯಡಿಯ ಅಪರಾಧವಾಗುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 