ಆ.20ರಂದು ಹಾಜರಾಗಲು ಚಿದು ಕುಟುಂಬಕ್ಕೆ ಕೋಟರ್್ ಆದೇಶ
ಚೆನ್ನೈ 30: ಕಾಳಧನ ಪ್ರಕರಣದಲ್ಲಿ ಆಗಸ್ಟ್ 20ರಂದು ತನ್ನ ಮುಂದೆ ತಪ್ಪದೇ ಹಾಜರಾಗುವಂತೆ ನಗರದ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಇಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ ಕುಟುಂಬ ಸದಸ್ಯರಿಗೆ ಆದೇಶಿಸಿದೆ.
ಚಿದಂಬರಂ ಅವರ ಪತ್ನಿ ನಳಿನಿ, ಪುತ್ರ ಕಾತರ್ಿ ಮತ್ತು ಆತನ ಪತ್ನಿ ಶ್ರೀನಿಧಿ ಅವರು ಇಂದು ಈ ಪ್ರಕರಣಕ್ಕೆ ಸಂಬಂಧಿಸಿ ಕೋಟರ್ಿನಲ್ಲಿ ಹಾಜರಿರಬೇಕಿತ್ತು. ಅದಕ್ಕೆ ವಿಫಲರಾಗಿರುವ ಕಾರಣ ಇವರು ಆಗಸ್ಟ್ 20ರಂದು ತಪ್ಪದೇ ಹಾಜರಾಗಬೇಕೆಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ ಮಲರವಿಳಿ ಅವರು ಆದೇಶಿಸಿದರು.
ಐಟಿ ಇಲಾಖೆಯ ಪ್ರಕಾರ ಕಾತರ್ಿ ಚಿದಂಬರಂ ಅವರು ಬ್ರಿಟನ್ನಲ್ಲಿನ ಮೆಟ್ರೋ ಬ್ಯಾಂಕ್ನಲ್ಲಿರುವ ತನ್ನ ಖಾತೆಯನ್ನು ಮತ್ತು ಅಮೆರಿಕದ ನ್ಯಾನೋ ಹೋಲ್ಡಿಂಗ್ ಎಲ್ಎಲ್ಸಿಯಲ್ಲಿನ ತನ್ನ ಹೂಡಿಕೆಯನ್ನು ಬಹಿರಂಗಪಡಿಸಿಲ್ಲ; ಹಾಗೆಯೇ ತನ್ನ ಸಹ ಒಡೆತನದ ಚೆಸ್ ಗ್ಲೋಬಲ್ ಅಡ್ವೈಸರಿ ಕಂಪೆನಿ ಮಾಡಿರುವ ಹೂಡಿಕೆಯನ್ನು ಕೂಡ ಕಾತರ್ಿ ಬಹಿರಂಗಪಡಿಸಿಲ್ಲ; ಇದು ಕಾಳಧನ ಕಾಯಿದೆಯಡಿಯ ಅಪರಾಧವಾಗುತ್ತದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 