ಈ ದಿನ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಗೆದ್ದ ಸುದಿನ
ಮುಂಬಯಿ, ಏ 2, ಧೋನಿ
ಅವರ ಫಿನಿಶಿಂಗ್ ಸ್ಟೈಲ್ ಮತ್ತು ಕಿಕ್ಕಿರಿದು ತುಂಬಿದ ಜನ ಸಾಗರದ ಮುಂದೆ ಟೀಮ್ ಇಂಡಿಯಾ
28 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವ ಕಪ್ ಅನ್ನು ಮುಡಿಗೇರಿಸಿಕೊಂಡಿತು. ಮುಂಬೈನ
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾದ ವೇಗಿ ನುವಾನ್
ಕುಲಸೇಕರ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸುವುದರೊಂದಿಗೆ ಮಹೇಂದ್ರ ಸಿಂಗ್ ಧೋನಿ
ಸಾರಥ್ಯದ ಭಾರತ ತಂಡ, 2011ರ ವಿಶ್ವ ಕಪ್ ಗೆದ್ದುಕೊಂಡಿತು ಎಂದು ಅಂದು ವೀಕ್ಷಕ
ವಿವರಣೆಗಾರರಾಗಿದ್ದ ರವಿಶಾಸ್ತ್ರಿ ಹೇಳುತ್ತಿದ್ದಂತೆಯೇ ಲಕ್ಷಾಂತರ ಕ್ರೀಡಾಭಿಮಾನಿಗಳ
ಕಿವಿ ನೆಟ್ಟಿಗಾಗಿತ್ತು.ಹೌದು.. ಭಾರತ ತಂಡ ಎರಡನೇ ವಿಶ್ವಕಪ್ ಗೆದ್ದ ಸುದಿನ
ಇಂದು. 1983ರಲ್ಲಿ ಕಪಿಲ್ ದೇವ್ ನೇತೃತ್ವದ ಭಾರತ ತಂಡ, ಮೊದಲ ಬಾರಿ ಏಕದಿನ ವಿಶ್ವಕಪ್
ಮುಡಿಗೇರಿಸಿತೊಂಡಿತ್ತು. ಆನಂತರ ಭಾರತ ಪ್ರಶಸ್ತಿ ಗೆಲ್ಲಲು ನಡೆಸಿದ ಯತ್ನಗಳೆಲ್ಲವೂ
ವಿಫಲಗೊಂಡಿದ್ದವು. ಆದರೆ ಧೋನಿ ಸಾರಥ್ಯದ ಟೀಮ್ ಇಂಡಿಯಾ 28 ವರ್ಷಗಳ ನಂತರ ವಿಶ್ವಕಪ್
ಗೆದ್ದು ಸಚಿನ್ ತೆಂಡೂಲ್ಕರ್ ಗೆ ಅರ್ಪಿಸಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 