ಮಾವಿನಹಣ್ಣು ಸಾಗಿಸುತ್ತಿದ್ದ ಲಾರಿ ಉರುಳಿ, ಐವರು ವಲಸೆ ಕಾರ್ಮಿಕರ ಸಾವು
ಭೋಪಾಲ್, ಮೇ ೧೦,ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಮೊನ್ನೆ ೧೬ ಮಂದಿ ವಲಸೆ ಕಾರ್ಮಿಕರ ದುರ್ಮರಣ ಘಟನೆ ಮಾಸುವ ಮುನ್ನವೇ ಮಧ್ಯ ಪ್ರದೇಶದಲ್ಲಿ ಮತ್ತೊಂದು ದುರಂತ ನಡೆದಿದೆ. ನರ್ಸಿಂಗ್ ಪುರ್ ಜಿಲ್ಲೆಯ ಪಾರಾ ಬಳಿ ಮಧ್ಯ ರಾತ್ರಿ ಲಾರಿಯೊಂದು ಉರುಳಿ ಐವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ೧೧ ಮಂದಿ ಗಾಯಗೊಂಡಿದ್ದಾರೆ ಎಂದು ನರ್ಸಿಂಗ್ ಪುರ್ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ತಿಳಿಸಿದ್ದಾರೆ. ತೆಲಂಗಾಣದ ಹೈದರಾಬಾದ್ ನಿಂದ ಮಾವಿನ ಹಣ್ಣುಗಳನ್ನು ತುಂಬಿಕೊಂಡು ಉತ್ತರ ಪ್ರದೇಶದ ಆಗ್ರಾಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 