ಮಾವಿನಹಣ್ಣು ಸಾಗಿಸುತ್ತಿದ್ದ ಲಾರಿ ಉರುಳಿ, ಐವರು ವಲಸೆ ಕಾರ್ಮಿಕರ ಸಾವು
ಭೋಪಾಲ್, ಮೇ ೧೦,ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಮೊನ್ನೆ ೧೬ ಮಂದಿ ವಲಸೆ ಕಾರ್ಮಿಕರ ದುರ್ಮರಣ ಘಟನೆ ಮಾಸುವ ಮುನ್ನವೇ ಮಧ್ಯ ಪ್ರದೇಶದಲ್ಲಿ ಮತ್ತೊಂದು ದುರಂತ ನಡೆದಿದೆ. ನರ್ಸಿಂಗ್ ಪುರ್ ಜಿಲ್ಲೆಯ ಪಾರಾ ಬಳಿ ಮಧ್ಯ ರಾತ್ರಿ ಲಾರಿಯೊಂದು ಉರುಳಿ ಐವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.ಅಪಘಾತದಲ್ಲಿ ೧೧ ಮಂದಿ ಗಾಯಗೊಂಡಿದ್ದಾರೆ ಎಂದು ನರ್ಸಿಂಗ್ ಪುರ್ ಜಿಲ್ಲಾಧಿಕಾರಿ ದೀಪಕ್ ಸಕ್ಸೇನಾ ತಿಳಿಸಿದ್ದಾರೆ. ತೆಲಂಗಾಣದ ಹೈದರಾಬಾದ್ ನಿಂದ ಮಾವಿನ ಹಣ್ಣುಗಳನ್ನು ತುಂಬಿಕೊಂಡು ಉತ್ತರ ಪ್ರದೇಶದ ಆಗ್ರಾಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 