ಮರ ಬಿದ್ದು ವ್ಯಕ್ತಿ ಸಾವು
ಕಲಬುರಗಿ,ಜೂ.3,ಮೈ ಮೇಲೆ ಮರ ಬಿದ್ದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಸೆಂಟ್ರಲ್ ಜೈಲು ಕ್ವಾಟ್ರಸ್ ನಲ್ಲಿ ಬುಧವಾರ ಸಂಭವಿಸಿದೆ. 41 ವರ್ಷದ ಗೋವಿಂದ ಚೌವಾಣ್ ಮೃತ ದುರ್ದೈವಿ.ಬೆಳಗ್ಗೆ 5.30 ಸುಮಾರಿಗೆ ಕಸ ಹಾಕಲು ಮನೆ ಹೊರಗೆ ಹೋದಾಗ ಏಕಾಏಕೀ ಮೈಮೇಲೆ ಮರ ಬಿದ್ದಿದೆ. ಮೃತರು ಕಾರಾಗೃಹದ ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಪಾರುಬಾಯಿ ಅವರ ಪತಿ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿದಂತೆ ಫರಹತ್ತಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 