ಮೂಲಭೂತ ಸೌಕರ್ಯಕ್ಕೆ ಆಗ್ರಹ
ಲೋಕದರ್ಶನವರದಿ
ಮಹಾಲಿಂಗಪುರ: ಮಹಾಲಿಂಗಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಹಾಗೂ ವಸತಿ ತೆರಿಗೆಗಳನ್ನು ಹೆಚ್ಚಿಸುವ ಸಾರ್ವಜನಿಕ ಪ್ರಕಟಣೆಯನ್ನು ವಿರೋಧಿಸಿ ಹಾಗೂ ನಾಗರಿಕರ ಮೂಲಭೂತ ಸೌಕರ್ಯ ಜಾರಿಗೆ ತರುವಂತೆ ಒತ್ತಾಯಿಸಿ ಕನರ್ಾಟಕ ರಾಜ್ಯ ನೇಕಾರರ ಸೇವಾ ಸಂಘ ರಾಜ್ಯ ಸಕರ್ಾರಕ್ಕೆ ಪುರಸಭೆ ಮುಖ್ಯಾಧಿಕಾರಿಯ ಮೂಲಕ ತೀವ್ರವಾಗಿ ಒತ್ತಾಯಿಸಿದೆ.
ಅದೇ ರೀತಿ ಪಟ್ಟಣ 50 ಸಾವಿರ ಜನಸಂಖ್ಯೆ ಹೊಂದಿದ್ದು, ಇಲ್ಲಿ ಸಾರ್ವಜನಿಕ ಗ್ರಂಥಾಲಯಕ್ಕೆ ಸೂಕ್ತ ಕಟ್ಟಡವಿಲ್ಲೆ ವಾಚಕರು ಪರದಾಡುವಂತಾಗಿದೆ.
ಅದೇ ರೀತಿ ಪಟ್ಟಣದಲ್ಲಿ ಇರುವ ಮೊರಾಜರ್ಿ ವಸತಿ ಶಾಲೆಯನ್ನು ಬೇರೆ ಪಟ್ಟಣಕ್ಕೆ ಸ್ಥಳಾಂತರಿಸುವುದನ್ನು ವಿರೋಧಿಸಿ ಹಾಗೂ ನಗರೋತ್ಥಾನ ಯೋಜನೆಯಲ್ಲಿ ನಿಮರ್ಾಣವಾಗುತ್ತಿರುವ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗಿದ್ದು ತಕ್ಷಣವೇ ಕಾಮಗಾರಿಯನ್ನು ಪೂರೈಸುವಂತೆ ಈ ಸಂದರ್ಭದಲ್ಲಿ ನೆರೆದ ನೂರಾರು ಸಾರ್ವಜನಿಕರು ಮನವಿ ಮೂಲಕ ಆಗ್ರಹಿಸಿದ್ದಾರೆ.
ಜೊತೆಗೆ ಒಂದು ತಿಂಗಳ ಗಡುವನ್ನು ಕೂಡ ನೀಡಿ, ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಶಿವಾನಂದ ಟಿರಕಿ, ನಿಂಗಪ್ಪ ಬಾಳಿಕಾಯಿ, ಸುರೇಶ ಮಡಿವಾಳ, ಅಜರ್ುನ ಬಂಡಿವಡ್ಡರ ಮಾತನಾಡಿದರು. ಶ್ರೀಶೈಲ ಕೋಳಿಗುಡ್ಡ, ರಾಜೇಂದ್ರ ಮಿಜರ್ಿ, ಚನ್ನಪ್ಪ ಹುಣಶ್ಯಾಳ, ವಿರೇಶ ನ್ಯಾಮಗೌಡರ, ವಿವಿಧ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 