ಬೆನಕಟ್ಟಿಗೆ ಬಸ್ ನಿಲ್ಲಿಸಿ ಅಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲತೆ ಒದಗಿಸಬೇಕು ಆಗ್ರಹ
The demand is to stop the bus at Benakatti and provide convenience to the students there
ಬೆನಕಟ್ಟಿಗೆ ಬಸ್ ನಿಲ್ಲಿಸಿ ಅಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲತೆ ಒದಗಿಸಬೇಕು ಆಗ್ರಹ
ಯರಗಟ್ಟಿ 12: ಯರಗಟ್ಟಿಯಿಂದ ಸವದತ್ತಿಗೆ ಒಡಾಡುವ ಬಸ್ ಗಳನ್ನು ಬೆಳಿಗ್ಗೆ ಮತ್ತು ಸಂಜೆ ವೇಳೆ ಸರಿಯಾದ ಸಮಯಕ್ಕೆ ಒಡಿಬೇಕು ಹಾಗೂ ಬೆನಕಟ್ಟಿಗೆ ಬಸ್ ನಿಲ್ಲಿಸಿ ಅಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲತೆ ಒದಗಿಸಬೇಕು.ಬೆನಕಟ್ಟಿ ಹಾಗೂ ಸುತ್ತಲಿನ ವಿದ್ಯಾರ್ಥಿಗಳಿಗೆ ಶಾಲೆ ವೇಳೆ ಸರಿಯಾಗಿ ಮುಟ್ಟಲು ಆಗುತ್ತಿಲ್ಲ. ಆದ್ದರಿಂದ ಬಸ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಹಾಗೂ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಇಲ್ಲಿನ ಬಸ್ ನಿಯಂತ್ರಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ರಕ್ಷಣಾ ವೇದಿಕೆ ತಾಲುಕು ಅಧ್ಯಕ್ಷ ಸುರೇಶ ಮುರಗೋಡ, ಸುರೇಶ ಭಜಂತ್ರಿ, ವಿಠ್ಠಲ ಕಟ್ಟೆಕಾರ, ರಾಮಪ್ಪ ಟಪಾಲ, ಸಂತೋಷ ಯರಝರ್ವಿ, ಕಿಟ್ಟು ತೆಗ್ಗಿಹಾಳ ಇತರರು ಇದ್ದರು.
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ 