ಯಮಕನಮರಡಿ ಕ್ಷೇತ್ರದಲ್ಲಿ ಮುಂದುವರೆದ ಶಾಲೆಗಳ ಅಭಿವೃದ್ಧಿ ಪರ್ವ
The development of schools in the Yamakanamaradi constituency has continued
ಯಮಕನಮರಡಿ 21: ಮತಕ್ಷೇತ್ರದ ಹಳೇವಂಟಮೂರಿ ಗ್ರಾಮದ ಶಾಲೆಗೆ ಮಂಜೂರಾದ ತಲಾ ?36 ಲಕ್ಷ ವೆಚ್ಚದ ಎರಡು ಶಾಲಾ ಕೊಠಡಿಗಳ ಹಾಗೂ ಚಿಲಭಾವಿ ಗ್ರಾಮದ ಶಾಲೆಗೆ ಮಂಜೂರಾದ 18 ಲಕ್ಷ ವೆಚ್ಚದ ಒಂದು ಶಾಲಾ ಕೊಠಡಿಯ ನಿರ್ಮಾಣಕ್ಕೆ ಇಂದು ಅಡಿಗಲ್ಲು ನೆರವೇರಿಸಲಾಯಿತು.ಮಾನ್ಯ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶಣ್ಣಾ ಜಾರಕಿಹೊಳಿ, ಸಂಸದೆ ಕು. ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಹಾಗೂ ಯುವ ನಾಯಕರಾದ ಕು. ರಾಹುಲಣ್ಣಾ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿಗೆ ನಿರಂತರ ಆದ್ಯತೆ ನೀಡಲಾಗುತ್ತಿದೆ. ಶ್ರೀ ಸತೀಶ ಜಾರಕಿಹೊಳಿ ಅವರು ಲೋಕೋಪಯೋಗಿ ಸಚಿವರಾದ ಬಳಿಕ ಯಮಕನಮರಡಿ ಕ್ಷೇತ್ರಕ್ಕೆ 250ಕ್ಕೂ ಹೆಚ್ಚು ಹೊಸ ಶಾಲಾ ಕೊಠಡಿಗಳು ಮಂಜೂರಾಗಿರುವುದು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲೊಂದು ಐತಿಹಾಸಿಕ ಹೆಜ್ಜೆಯಾಗಿದೆ.ಗುಣಮಟ್ಟದ ಶಿಕ್ಷಣಕ್ಕೆ ಬಲಿಷ್ಠ ಮೂಲಸೌಕರ್ಯ ಶ್ರಿ ಅಭಿವೃದ್ಧಿಯ ಪಥದಲ್ಲಿ ಯಮಕನಮರಡಿ. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಶ್ರೀ ಜಂಗಲಿಸಾಬ್ ನಾಯಿಕ ಲಗಮಣ್ಣಾ ಪನಗುದ್ದಿ ಜನಪ್ರತಿನಿಧಿಗಳು ಶಿಕ್ಷಕರು ವಿದ್ಯಾರ್ಥಿಗಳು ಊರಿನ ಹಿರಿಯರು ಉಪಸ್ಥಿತರಿದ್ದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 