ರಣಜಿಗೂ ಪಂದ್ಯಕ್ಕೂ ತಟ್ಟಿದ ಗ್ರಹಣ
GRAHAN
ಬೆಂಗಳೂರು, ಡಿ.25- ಸೃಷ್ಠಿ, ಪ್ರಕೃತಿಯ ಇತಿಹಾಸದಲ್ಲಿ 150 ವರ್ಷಗಳ ಬಳಿಕ ಕಾಣಿಸಿಕೊಳ್ಳುತ್ತಿರುವ ‘ಬೆಂಕಿಯ ಉಂಗುರ’ (ಕಂಕಣ) ಸೂರ್ಯಗ್ರಹಣ ಗುರುವಾರ ಗೋಚರಿಸಲಿದ್ದು, ಇದರ ಪರಿಣಾಮ ಮೈಸೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ರಣಜಿ ಪಂದ್ಯಕ್ಕೂ ತಟ್ಟಿದೆ.
ಭಾರತದಲ್ಲಿ ಬೆಳಗ್ಗೆ 7.59ರಿಂದ ಸೂರ್ಯ ಗ್ರಹಣ ಶುರುವಾಗಲಿದೆ. 10.47ಕ್ಕೆ ಗರಿಷ್ಠ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಎರಡನೇ ದಿನದ ಮೊದಾಲವಧಿಯ ಪಂದ್ಯ ತಡವಾಗಿ ಆರಂಭವಾಗಲಿದೆ. ಮೊದಲಾವಧಿಯ ಪಂದ್ಯ ಗುರುವಾರ ಗ್ರಹಣ ಮುಕ್ತಾಯವಾದ ಬಳಿಕ ನಡೆಯಲಿದೆ. ಹೆಚ್ಚುವರಿ ಓವರ್ ಗಳ ಆಟ ಮೂರನೇ ದಿನ ಹಾಗೂ ನಾಲ್ಕನೇ ದಿನ ನಡೆಯಲಿದೆ ಎಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 