ರಣಜಿಗೂ ಪಂದ್ಯಕ್ಕೂ ತಟ್ಟಿದ ಗ್ರಹಣ
GRAHAN
ಬೆಂಗಳೂರು, ಡಿ.25- ಸೃಷ್ಠಿ, ಪ್ರಕೃತಿಯ ಇತಿಹಾಸದಲ್ಲಿ 150 ವರ್ಷಗಳ ಬಳಿಕ ಕಾಣಿಸಿಕೊಳ್ಳುತ್ತಿರುವ ‘ಬೆಂಕಿಯ ಉಂಗುರ’ (ಕಂಕಣ) ಸೂರ್ಯಗ್ರಹಣ ಗುರುವಾರ ಗೋಚರಿಸಲಿದ್ದು, ಇದರ ಪರಿಣಾಮ ಮೈಸೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ರಣಜಿ ಪಂದ್ಯಕ್ಕೂ ತಟ್ಟಿದೆ.
ಭಾರತದಲ್ಲಿ ಬೆಳಗ್ಗೆ 7.59ರಿಂದ ಸೂರ್ಯ ಗ್ರಹಣ ಶುರುವಾಗಲಿದೆ. 10.47ಕ್ಕೆ ಗರಿಷ್ಠ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಎರಡನೇ ದಿನದ ಮೊದಾಲವಧಿಯ ಪಂದ್ಯ ತಡವಾಗಿ ಆರಂಭವಾಗಲಿದೆ. ಮೊದಲಾವಧಿಯ ಪಂದ್ಯ ಗುರುವಾರ ಗ್ರಹಣ ಮುಕ್ತಾಯವಾದ ಬಳಿಕ ನಡೆಯಲಿದೆ. ಹೆಚ್ಚುವರಿ ಓವರ್ ಗಳ ಆಟ ಮೂರನೇ ದಿನ ಹಾಗೂ ನಾಲ್ಕನೇ ದಿನ ನಡೆಯಲಿದೆ ಎಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 