ಸುಳ್ಳು ಆರೋಪದ ಮೇಲೆ ಕಿರುಕುಳ ನೀಡುತ್ತಿದ್ದಾರೆ : ವೈ.ಬಿ.ಗೊಲ್ಲರಗೆ
ಲೋಕದರ್ಶನ ವರದಿ
ಬೆಳಗಾವಿ 11: ನಗರದ ಪೌರ ಕಾಮರ್ಿಕರ ಗುತ್ತಿಗೆದಾರ ವೈ.ಬಿ.ಗೊಲ್ಲರ ಎಂಬಾತರಿಗೆ ಹಲವರು ಸಾಮಾಜಿಕ ಮಾದ್ಯಮಗಳ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೌರ ಕಾಮರ್ಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಾಪೂರನ ಭಾರತನಗರದ ಪೌರಕಾಮರ್ಿಕ ಗುತ್ತಿಗೆದಾರ ವೈ.ಬಿ.ಗೊಲ್ಲರ ಎನ್ನುವ ನೀವು ಪೌರ ಕಾಮರ್ಿಕರಿಗೆ ಸರಿಯಾಗಿ ವೇತನ ,ಉಡುಪು ಮತ್ತು ರಕ್ಷಣಾ ಸಾಮಗ್ರಿಗಳನ್ನು ಸರಿಯಾಗಿ ನೀಡುತ್ತಿಲ್ಲ ಇವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಸಾಮಾಜೀಕ ಜಾಲತಾಣಗಳಲ್ಲಿ ಸುಳ್ಳು ಸಂದೇಶವನ್ನು ನೀಡುವುದರ ಮೂಲಕ ಶಂಕರ ಪೂಜಾರಿ, ಸುರೇಶ ಗೊಲ್ಲರ, ತಿಮ್ಮಾ ಗೊಲ್ಲರ, ಕುರುಬ ಗೊಲ್ಲರ, ಗಿರೀಶ ಪೂಜಾರಿ ಎನ್ನುವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 