ಸುಳ್ಳು ಆರೋಪದ ಮೇಲೆ ಕಿರುಕುಳ ನೀಡುತ್ತಿದ್ದಾರೆ : ವೈ.ಬಿ.ಗೊಲ್ಲರಗೆ
ಲೋಕದರ್ಶನ ವರದಿ
ಬೆಳಗಾವಿ 11: ನಗರದ ಪೌರ ಕಾಮರ್ಿಕರ ಗುತ್ತಿಗೆದಾರ ವೈ.ಬಿ.ಗೊಲ್ಲರ ಎಂಬಾತರಿಗೆ ಹಲವರು ಸಾಮಾಜಿಕ ಮಾದ್ಯಮಗಳ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೌರ ಕಾಮರ್ಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಾಪೂರನ ಭಾರತನಗರದ ಪೌರಕಾಮರ್ಿಕ ಗುತ್ತಿಗೆದಾರ ವೈ.ಬಿ.ಗೊಲ್ಲರ ಎನ್ನುವ ನೀವು ಪೌರ ಕಾಮರ್ಿಕರಿಗೆ ಸರಿಯಾಗಿ ವೇತನ ,ಉಡುಪು ಮತ್ತು ರಕ್ಷಣಾ ಸಾಮಗ್ರಿಗಳನ್ನು ಸರಿಯಾಗಿ ನೀಡುತ್ತಿಲ್ಲ ಇವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಸಾಮಾಜೀಕ ಜಾಲತಾಣಗಳಲ್ಲಿ ಸುಳ್ಳು ಸಂದೇಶವನ್ನು ನೀಡುವುದರ ಮೂಲಕ ಶಂಕರ ಪೂಜಾರಿ, ಸುರೇಶ ಗೊಲ್ಲರ, ತಿಮ್ಮಾ ಗೊಲ್ಲರ, ಕುರುಬ ಗೊಲ್ಲರ, ಗಿರೀಶ ಪೂಜಾರಿ ಎನ್ನುವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 