ಸುಳ್ಳು ಆರೋಪದ ಮೇಲೆ ಕಿರುಕುಳ ನೀಡುತ್ತಿದ್ದಾರೆ : ವೈ.ಬಿ.ಗೊಲ್ಲರಗೆ
ಲೋಕದರ್ಶನ ವರದಿ
ಬೆಳಗಾವಿ 11: ನಗರದ ಪೌರ ಕಾಮರ್ಿಕರ ಗುತ್ತಿಗೆದಾರ ವೈ.ಬಿ.ಗೊಲ್ಲರ ಎಂಬಾತರಿಗೆ ಹಲವರು ಸಾಮಾಜಿಕ ಮಾದ್ಯಮಗಳ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೌರ ಕಾಮರ್ಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಾಪೂರನ ಭಾರತನಗರದ ಪೌರಕಾಮರ್ಿಕ ಗುತ್ತಿಗೆದಾರ ವೈ.ಬಿ.ಗೊಲ್ಲರ ಎನ್ನುವ ನೀವು ಪೌರ ಕಾಮರ್ಿಕರಿಗೆ ಸರಿಯಾಗಿ ವೇತನ ,ಉಡುಪು ಮತ್ತು ರಕ್ಷಣಾ ಸಾಮಗ್ರಿಗಳನ್ನು ಸರಿಯಾಗಿ ನೀಡುತ್ತಿಲ್ಲ ಇವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಸಾಮಾಜೀಕ ಜಾಲತಾಣಗಳಲ್ಲಿ ಸುಳ್ಳು ಸಂದೇಶವನ್ನು ನೀಡುವುದರ ಮೂಲಕ ಶಂಕರ ಪೂಜಾರಿ, ಸುರೇಶ ಗೊಲ್ಲರ, ತಿಮ್ಮಾ ಗೊಲ್ಲರ, ಕುರುಬ ಗೊಲ್ಲರ, ಗಿರೀಶ ಪೂಜಾರಿ ಎನ್ನುವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 