ಇಂಗು ಗುಂಡಿಗಳ ನಿಮರ್ಾಣಕ್ಕೆ ರೈತರ ಒತ್ತಾಯ
ಲೋಕದರ್ಶನರವದಿ
ರಾಣೇಬೆನ್ನೂರು-ಮೇ.20: ಮುಂದಿನ ಪೀಳಿಗೆಯ ಹಿತದೃಷ್ಠಿಯಿಂದ ನೀರಿನ ಕ್ಷಾಮ ತಲೆದೋರದಂತೆ ಮುಂಜಾಗೃತೆ ವಹಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ದಿನ ದಿನದಿಂದ ಭೂಮಿಯ ತಾಪಮಾನ ಹೆಚ್ಚಾಗುತ್ತಿದ್ದು, ಗಿಡಗಳ ನಾಶ ಮಾಡುವುದರಿಂದಲೇ ಇಂತಹ ಬರವನ್ನು ಅನುಭವಿಸಬೇಕಾಗಿದೆ. ಮರ ಗಿಡಗಳು ಬೆಳೆಯಲು ಭೂಮಿಯಲ್ಲಿ ತೇವಾಂಶತೆ ಅಗತ್ಯ ಹಾಗೂ ತೇವಾಂಶತೆ ಹೆಚ್ಚಾಗಲು ಭೂಮಿಯಲ್ಲಿ ಅಂತರ್ಜಲದ ಪ್ರಮಾಣ ಹೆಚ್ಚು ಮಾಡುವ ಕಾರ್ಯವನ್ನು ಮಾಡಿದಾಗ ಮಳೆ ಬೆಳೆ ಮತ್ತು ಸಮೃದ್ಧಿಯಿಂದ ಕೂಡಿರಲು ಸಾಧ್ಯವಾಗುತ್ತದೆ ಎಂದು ಚಿತ್ರ ಕಲಾವಿದ ಹಾಗೂ ಸಾರ್ವಜನಿಕ ಹಿತಾಸಕ್ತಿ ವೇದಿಕೆ ಅಧ್ಯಕ್ಷ ಡಾ. ಜಿ.ಜೆ.ಮೆಹಂದಳೆ ಹೇಳಿದರು.
ಅವರು ಗ್ರಾಮಾಂತರದಲ್ಲಿ ಇಂಗು ಗುಂಡಿಗಳನ್ನು ಆರಂಭಸಲು ಒತ್ತಾಯಿಸಿ ಕೊಡಿಯಾಲ ಹೊಸಪೇಟೆ ಗ್ರಾಪಂ. ಪಿಡಿಓ ಪೂಣರ್ಿಮಾ ಅವರಿಗೆ ಮನವಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೆಲವೇ ದಿವಸಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಪ್ರತಿವರ್ಷದಂತೆ ಮುಂದಿನ ದಿನಗಳಲ್ಲಿ ನೀರಿನ ಕ್ಷಾಮ ತಲೆದೋರಬಹುದು. ಇದರಿಂದಾಗಿ ಅಂತರ್ಜಲ ಹೆಚ್ಚಾಗುವಂತೆ ನೋಡಿಕೊಳ್ಳುವುದು ಸಕರ್ಾರದ ಆಧ್ಯ ಕರ್ತವ್ಯವಾಗಿದೆ ಎಂದರು.
ಗ್ರಾಸಿಂ ಕಾರಖಾನೆಯ ಗ್ರಾಮಾಭಿವೃದ್ದಿ ಅಧಿಕಾರಿ ರೇಣುಕಮ್ಮ, ದಿನೇಶ ನಾಯ್ಕ, ಗ್ರಾಪಂ ಉಪಾಧ್ಯಕ್ಷ ದಿನೇಶ ಹರಳೆಳ್ಳಪ್ಪನವರ, ಸದಸ್ಯ ಬಸವಣ್ಣೆಪ್ಪ, ಪ್ರಭುಗೌಡ ಎಂ. ಎಚ್. ಸೇರಿದಂತೆ ಮತ್ತಿತರರು ಗಣ್ಯರು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 