ದೆಹಲಿಯಲ್ಲೂ ಕರೋನ ವೈರಸ್ ಸೋಂಕಿನ ಬೀತಿ, ಆತಂಕ
ನವದೆಹಲಿ, ಜನವರಿ 28, ದೆಹಲಿಯ ಡಾ ರಾಮ ಮನೋಹರ್ ಲೋಹಿಯಾ ಆಸ್ಪತ್ರೆ (ಆರ್ಎಂಎಲ್) ಸೇರಿರುವ ಮೂವರು ಶಂಕಿತರಿಗೆ ಕರೋನ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ.ಮೂವರ ರಕ್ತದ ಮಾದರಿಗಳನ್ನು ಪರೀಕ್ಷೆಗಾಗಿ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ. ಚೀನಾದಲ್ಲಿ ಕರೋನ ವೈರಸ್ ನಿಂದ ಮೃತಪಟ್ಟವರ ಸಸತತವಾಗಿ ಏರಿಕೆ ಯಾಗುತ್ತಲೇ ಸುಮಾರು 1,300 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದುವರೆಗೆ 4,ಸಾವಿರ ಕ್ಕೂ ಹೆಚ್ಚು ಜನರು ಕರೋನ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಭಾರತೀಯ ರಾಜತಾಂತ್ರಿಕರು ಚೀನಾದಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕುರಿತು ಸೋಮವಾರ ಚೀನಾದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದೂ ಭಾರತೀಯ ರಾಯಭಾರ ಕಚೇರಿ ಮೂಲಗಳು ಹೇಳಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 