ಕೊಳಲು ಮಾಂತ್ರಿಕ ಪ್ರವೀಣ ಕಲೆಗೆ: ಹುಚ್ಚೆದ್ದು ಕುಣಿದ ಪ್ರೇಕ್ಷಕರು
ಲೋಕದರ್ಶನವರದಿ
ರಾಣೇಬೆನ್ನೂರು19: ಇಲ್ಲಿನ ಕೆಎಲ್ಇ ಶಿಕ್ಷಣ ಸಂಸ್ಥೆಯ ರಾಜ-ರಾಜೇಶ್ವರಿ ಕಾಲೇಜು ಆವರಣದಲ್ಲಿ ಆಯೋಜನೆಗೊಂಡಿರುವ ಕನರ್ಾಟಕ ವೈಭವ ವೈಚಾರಿಕ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕಲಾವಿದ ಕೊಳಲು ವಾದಕ ಅವರ ಸಂಗೀತ ಕಾರ್ಯಕ್ರಮವು ಸಾವಿರಾರು ಪ್ರೇಕ್ಷಕರ ಮನ ತಣಿಸುವಲ್ಲಿ ಸಫಲವಾಯಿತು.
ತನ್ನ ಕೊಳಲಿನ ನಾದದ ಮೂಲಕ ಕನರ್ಾಟಕದ ಸಾಂಸ್ಕೃತಿಕ ಮತ್ತು ಸಂಗೀತ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ ಎನ್ನುವುದನ್ನು ಸಾದರಪಡಿಸಿದ ಪ್ರವೀಣ ಅವರು ಪ್ರೇಕ್ಷಕರೊಂದಿಗೆ ಪರಸ್ಪರ ಸಂವಹನ ನಡೆಸುವುದರ ಮೂಲಕ ಗಮನ ಸೆಳೆದರು.
ವೇದಿಕೆಯಲ್ಲಿ ವ್ಹಿ.ಪಿ.ಲಿಂಗನೌಡ್ರ, ಡಾ|| ನಾರಾಯಣ ಪವಾರ, ಜೆ.ನಂದಕುಮಾರ, ನಿರಂಜನ ಪೂಜಾರ, ಪ್ರೋ|| ಸುರೇಶ ನಾಡಗೌಡರ, ಪತ್ರಕರ್ತ ಶಿವಕುಮಾರ ಕಣಸೊಗಿ, ಜಿ.ಜಿ.ಹೊಟ್ಟಿಗೌಡ್ರ ಸೇರಿದಂತೆ ವೈಭವದ ಸಂಘಟಿಕರು, ಮುಖ್ಯಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 