ಕೊಳಲು ಮಾಂತ್ರಿಕ ಪ್ರವೀಣ ಕಲೆಗೆ: ಹುಚ್ಚೆದ್ದು ಕುಣಿದ ಪ್ರೇಕ್ಷಕರು
ಲೋಕದರ್ಶನವರದಿ
ರಾಣೇಬೆನ್ನೂರು19: ಇಲ್ಲಿನ ಕೆಎಲ್ಇ ಶಿಕ್ಷಣ ಸಂಸ್ಥೆಯ ರಾಜ-ರಾಜೇಶ್ವರಿ ಕಾಲೇಜು ಆವರಣದಲ್ಲಿ ಆಯೋಜನೆಗೊಂಡಿರುವ ಕನರ್ಾಟಕ ವೈಭವ ವೈಚಾರಿಕ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕಲಾವಿದ ಕೊಳಲು ವಾದಕ ಅವರ ಸಂಗೀತ ಕಾರ್ಯಕ್ರಮವು ಸಾವಿರಾರು ಪ್ರೇಕ್ಷಕರ ಮನ ತಣಿಸುವಲ್ಲಿ ಸಫಲವಾಯಿತು.
ತನ್ನ ಕೊಳಲಿನ ನಾದದ ಮೂಲಕ ಕನರ್ಾಟಕದ ಸಾಂಸ್ಕೃತಿಕ ಮತ್ತು ಸಂಗೀತ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ ಎನ್ನುವುದನ್ನು ಸಾದರಪಡಿಸಿದ ಪ್ರವೀಣ ಅವರು ಪ್ರೇಕ್ಷಕರೊಂದಿಗೆ ಪರಸ್ಪರ ಸಂವಹನ ನಡೆಸುವುದರ ಮೂಲಕ ಗಮನ ಸೆಳೆದರು.
ವೇದಿಕೆಯಲ್ಲಿ ವ್ಹಿ.ಪಿ.ಲಿಂಗನೌಡ್ರ, ಡಾ|| ನಾರಾಯಣ ಪವಾರ, ಜೆ.ನಂದಕುಮಾರ, ನಿರಂಜನ ಪೂಜಾರ, ಪ್ರೋ|| ಸುರೇಶ ನಾಡಗೌಡರ, ಪತ್ರಕರ್ತ ಶಿವಕುಮಾರ ಕಣಸೊಗಿ, ಜಿ.ಜಿ.ಹೊಟ್ಟಿಗೌಡ್ರ ಸೇರಿದಂತೆ ವೈಭವದ ಸಂಘಟಿಕರು, ಮುಖ್ಯಸ್ಥರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 