ಕೊಳಲು ಮಾಂತ್ರಿಕ ಪ್ರವೀಣ ಕಲೆಗೆ: ಹುಚ್ಚೆದ್ದು ಕುಣಿದ ಪ್ರೇಕ್ಷಕರು
ಲೋಕದರ್ಶನವರದಿ
ರಾಣೇಬೆನ್ನೂರು19: ಇಲ್ಲಿನ ಕೆಎಲ್ಇ ಶಿಕ್ಷಣ ಸಂಸ್ಥೆಯ ರಾಜ-ರಾಜೇಶ್ವರಿ ಕಾಲೇಜು ಆವರಣದಲ್ಲಿ ಆಯೋಜನೆಗೊಂಡಿರುವ ಕನರ್ಾಟಕ ವೈಭವ ವೈಚಾರಿಕ ಹಬ್ಬ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಕಲಾವಿದ ಕೊಳಲು ವಾದಕ ಅವರ ಸಂಗೀತ ಕಾರ್ಯಕ್ರಮವು ಸಾವಿರಾರು ಪ್ರೇಕ್ಷಕರ ಮನ ತಣಿಸುವಲ್ಲಿ ಸಫಲವಾಯಿತು.
ತನ್ನ ಕೊಳಲಿನ ನಾದದ ಮೂಲಕ ಕನರ್ಾಟಕದ ಸಾಂಸ್ಕೃತಿಕ ಮತ್ತು ಸಂಗೀತ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ ಎನ್ನುವುದನ್ನು ಸಾದರಪಡಿಸಿದ ಪ್ರವೀಣ ಅವರು ಪ್ರೇಕ್ಷಕರೊಂದಿಗೆ ಪರಸ್ಪರ ಸಂವಹನ ನಡೆಸುವುದರ ಮೂಲಕ ಗಮನ ಸೆಳೆದರು.
ವೇದಿಕೆಯಲ್ಲಿ ವ್ಹಿ.ಪಿ.ಲಿಂಗನೌಡ್ರ, ಡಾ|| ನಾರಾಯಣ ಪವಾರ, ಜೆ.ನಂದಕುಮಾರ, ನಿರಂಜನ ಪೂಜಾರ, ಪ್ರೋ|| ಸುರೇಶ ನಾಡಗೌಡರ, ಪತ್ರಕರ್ತ ಶಿವಕುಮಾರ ಕಣಸೊಗಿ, ಜಿ.ಜಿ.ಹೊಟ್ಟಿಗೌಡ್ರ ಸೇರಿದಂತೆ ವೈಭವದ ಸಂಘಟಿಕರು, ಮುಖ್ಯಸ್ಥರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 