ವರ್ಷಾಂತಕ್ಕೆ ಸರ್ಕಾರ ಪತನ್; ಎಂ.ಬಿ.ಬಸವರಾಜ್ ಭವಿಷ್ಯ
The government falls at the end of the year
ಹೂವಿನಹಡಗಲಿ :7- ’ರಾಜ್ಯ ಸರ್ಕಾರ ಡಿಸೆಂಬರೊಳಗೆ ಸರ್ಕಾರಪತನವಾಗಲಿದೆ ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರಾದ ಎಂ.ಬಿ.ಬಸವರಾಜ ಆರೋಪಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ’ ಜತೆಗೆ ರಾಜ್ಯದಲ್ಲಿ ಜಾತಿ ರಾಜಕಾರಣ ಮಾಡುವ ಮೂಲಕ ವಸತಿ ಯೋಜನೆ ಯಲ್ಲಿ ಮೀಸಲಾತಿ ಹೆಚ್ಚಾಳ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ’ಸಿ.ಎಂ ಸ್ಥಾನಕ್ಕೆ ಒಕ್ಕಲಿಗರು, ಲಿಂಗಾಯತರು, ದಲಿತರು ಮತ್ತು ಅಲ್ಪಸಂಖ್ಯಾತರು ಪಟ್ಟು ಹಿಡಿದಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಶಾಸಕರಲ್ಲಿ ಅಸಮಾಧಾನವಿದೆ. ಬಿಜೆಪಿ ಸರ್ಕಾರ ಶೇ.40ರಷ್ಟ ಕಮಿಷನ್ ದೂರಿದ ಅವರು ಇದೀಗ ಕಾಂಗ್ರೆಸ್ ಶೇ.80ರಷ್ಟು ಕಮೀಷನ್ ಪಡೆದು ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 