ವರ್ಷಾಂತಕ್ಕೆ ಸರ್ಕಾರ ಪತನ್; ಎಂ.ಬಿ.ಬಸವರಾಜ್ ಭವಿಷ್ಯ
The government falls at the end of the year
ಹೂವಿನಹಡಗಲಿ :7- ’ರಾಜ್ಯ ಸರ್ಕಾರ ಡಿಸೆಂಬರೊಳಗೆ ಸರ್ಕಾರಪತನವಾಗಲಿದೆ ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರಾದ ಎಂ.ಬಿ.ಬಸವರಾಜ ಆರೋಪಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ’ ಜತೆಗೆ ರಾಜ್ಯದಲ್ಲಿ ಜಾತಿ ರಾಜಕಾರಣ ಮಾಡುವ ಮೂಲಕ ವಸತಿ ಯೋಜನೆ ಯಲ್ಲಿ ಮೀಸಲಾತಿ ಹೆಚ್ಚಾಳ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ’ಸಿ.ಎಂ ಸ್ಥಾನಕ್ಕೆ ಒಕ್ಕಲಿಗರು, ಲಿಂಗಾಯತರು, ದಲಿತರು ಮತ್ತು ಅಲ್ಪಸಂಖ್ಯಾತರು ಪಟ್ಟು ಹಿಡಿದಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಶಾಸಕರಲ್ಲಿ ಅಸಮಾಧಾನವಿದೆ. ಬಿಜೆಪಿ ಸರ್ಕಾರ ಶೇ.40ರಷ್ಟ ಕಮಿಷನ್ ದೂರಿದ ಅವರು ಇದೀಗ ಕಾಂಗ್ರೆಸ್ ಶೇ.80ರಷ್ಟು ಕಮೀಷನ್ ಪಡೆದು ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 