ವರ್ಷಾಂತಕ್ಕೆ ಸರ್ಕಾರ ಪತನ್; ಎಂ.ಬಿ.ಬಸವರಾಜ್ ಭವಿಷ್ಯ
The government falls at the end of the year
ಹೂವಿನಹಡಗಲಿ :7- ’ರಾಜ್ಯ ಸರ್ಕಾರ ಡಿಸೆಂಬರೊಳಗೆ ಸರ್ಕಾರಪತನವಾಗಲಿದೆ ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರಾದ ಎಂ.ಬಿ.ಬಸವರಾಜ ಆರೋಪಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ನಾಲ್ಕು ಗುಂಪುಗಳ ನಡುವೆ ಕಿತ್ತಾಟ ನಡೆದಿದೆ’ ಜತೆಗೆ ರಾಜ್ಯದಲ್ಲಿ ಜಾತಿ ರಾಜಕಾರಣ ಮಾಡುವ ಮೂಲಕ ವಸತಿ ಯೋಜನೆ ಯಲ್ಲಿ ಮೀಸಲಾತಿ ಹೆಚ್ಚಾಳ ಮಾಡಿ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ’ಸಿ.ಎಂ ಸ್ಥಾನಕ್ಕೆ ಒಕ್ಕಲಿಗರು, ಲಿಂಗಾಯತರು, ದಲಿತರು ಮತ್ತು ಅಲ್ಪಸಂಖ್ಯಾತರು ಪಟ್ಟು ಹಿಡಿದಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಹಿರಿಯ ಶಾಸಕರಲ್ಲಿ ಅಸಮಾಧಾನವಿದೆ. ಬಿಜೆಪಿ ಸರ್ಕಾರ ಶೇ.40ರಷ್ಟ ಕಮಿಷನ್ ದೂರಿದ ಅವರು ಇದೀಗ ಕಾಂಗ್ರೆಸ್ ಶೇ.80ರಷ್ಟು ಕಮೀಷನ್ ಪಡೆದು ಭ್ರಷ್ಟಾಚಾರ ನಡೆದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 