ಅದ್ಧೂರಿಯಾಗಿ ಜರುಗಿದ ದುರ್ಗಾದೇವಿ ಜಾತ್ರೆ
The grand Durga Devi fair
ಲೋಕದರ್ಶನ ವರದಿ
ಬೆಳಗಾವಿ 11: ಇಲ್ಲಿನ ಕಾಕತಿವೇಸ್ನ ಶ್ರೀ ದುರ್ಗಾದೇವಿ ಜಾತ್ರೆಯು ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ದೇವಿಯ ಅಭಿಷೇಕ, ವಿಶೇಷ ಪೂಜೆಯೊಂದಿಗೆ ಪ್ರಾರಂಭ ಜಾತ್ರೆಯು ಮುತ್ತೈದೆಯರು ಆರತಿ ಹಿಡಿದು ನಗರದ ಪ್ರಮುಖ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿದರು.
ಬಳಿಕ ಮಂಗಳವಾದ್ಯಗಳೊಂದಿಗೆ ಕುಂಭಮೇಳವು ಭಂಡಾರದ ಹೊಳೆಯಲ್ಲಿ ನಡೆದದ್ದು ನೋಡುಗರ ಕಣ್ಮನ ಸೆಳೆಯಿತು. ಶ್ರೀ ಯಲ್ಲಮ್ಮದೇವಿಯ ಪಡ್ಡಲಿಗೆ ತುಂಬುವ ಕಾರ್ಯಕ್ರಮ, ಅನ್ನ ಸಂತರೆ್ಣ ಜರುಗಿತು. ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿದಂತೆ ನಾನಾ ಗಣ್ಯರು ಜಾತ್ರೆಯಲ್ಲಿ ಭಾಗಿಯಾಗಿ ಜಾತ್ರೆಯ ಮೆರಗು ಹೆಚ್ಚಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 