ಅದ್ಧೂರಿಯಾಗಿ ಜರುಗಿದ ದುರ್ಗಾದೇವಿ ಜಾತ್ರೆ
The grand Durga Devi fair
ಲೋಕದರ್ಶನ ವರದಿ
ಬೆಳಗಾವಿ 11: ಇಲ್ಲಿನ ಕಾಕತಿವೇಸ್ನ ಶ್ರೀ ದುರ್ಗಾದೇವಿ ಜಾತ್ರೆಯು ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ದೇವಿಯ ಅಭಿಷೇಕ, ವಿಶೇಷ ಪೂಜೆಯೊಂದಿಗೆ ಪ್ರಾರಂಭ ಜಾತ್ರೆಯು ಮುತ್ತೈದೆಯರು ಆರತಿ ಹಿಡಿದು ನಗರದ ಪ್ರಮುಖ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿದರು.
ಬಳಿಕ ಮಂಗಳವಾದ್ಯಗಳೊಂದಿಗೆ ಕುಂಭಮೇಳವು ಭಂಡಾರದ ಹೊಳೆಯಲ್ಲಿ ನಡೆದದ್ದು ನೋಡುಗರ ಕಣ್ಮನ ಸೆಳೆಯಿತು. ಶ್ರೀ ಯಲ್ಲಮ್ಮದೇವಿಯ ಪಡ್ಡಲಿಗೆ ತುಂಬುವ ಕಾರ್ಯಕ್ರಮ, ಅನ್ನ ಸಂತರೆ್ಣ ಜರುಗಿತು. ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿದಂತೆ ನಾನಾ ಗಣ್ಯರು ಜಾತ್ರೆಯಲ್ಲಿ ಭಾಗಿಯಾಗಿ ಜಾತ್ರೆಯ ಮೆರಗು ಹೆಚ್ಚಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 