ಅದ್ಧೂರಿಯಾಗಿ ಜರುಗಿದ ದುರ್ಗಾದೇವಿ ಜಾತ್ರೆ
The grand Durga Devi fair
ಲೋಕದರ್ಶನ ವರದಿ
ಬೆಳಗಾವಿ 11: ಇಲ್ಲಿನ ಕಾಕತಿವೇಸ್ನ ಶ್ರೀ ದುರ್ಗಾದೇವಿ ಜಾತ್ರೆಯು ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ದೇವಿಯ ಅಭಿಷೇಕ, ವಿಶೇಷ ಪೂಜೆಯೊಂದಿಗೆ ಪ್ರಾರಂಭ ಜಾತ್ರೆಯು ಮುತ್ತೈದೆಯರು ಆರತಿ ಹಿಡಿದು ನಗರದ ಪ್ರಮುಖ ದೇವಸ್ಥಾನಗಳಿಗೆ ಹೋಗಿ ಪೂಜೆ ಸಲ್ಲಿಸಿದರು.
ಬಳಿಕ ಮಂಗಳವಾದ್ಯಗಳೊಂದಿಗೆ ಕುಂಭಮೇಳವು ಭಂಡಾರದ ಹೊಳೆಯಲ್ಲಿ ನಡೆದದ್ದು ನೋಡುಗರ ಕಣ್ಮನ ಸೆಳೆಯಿತು. ಶ್ರೀ ಯಲ್ಲಮ್ಮದೇವಿಯ ಪಡ್ಡಲಿಗೆ ತುಂಬುವ ಕಾರ್ಯಕ್ರಮ, ಅನ್ನ ಸಂತರೆ್ಣ ಜರುಗಿತು. ಈ ವೇಳೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ರಾಜು ಸೇಠ್, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಸೇರಿದಂತೆ ನಾನಾ ಗಣ್ಯರು ಜಾತ್ರೆಯಲ್ಲಿ ಭಾಗಿಯಾಗಿ ಜಾತ್ರೆಯ ಮೆರಗು ಹೆಚ್ಚಿಸಿದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 