ಅದ್ದೂರಿಯಾಗಿ ನಡೆದ ಹಿಂದೂ ಸಮ್ಮೇಳನದ ಶೋಭಾ ಯಾತ್ರೆ
The grand procession of the Hindu Sammelana
ಬ್ಯಾಡಗಿ 08: ಪಟ್ಟಣದಲ್ಲಿ ಇಂದು ವಿರಾಟ್ ಹಿಂದೂ ಸಮ್ಮೇಳನ ಬೃಹತ್ ಶೋಭಾ ಯಾತ್ರೆ ಅದ್ದೂರಿಯಾಗಿ ನಡೆಯಿತು ಇಂದು ಮಧ್ಯಾಹ್ನ 3 ಗಂಟೆಗೆ ನೆಹರು ನಗರದ ದಾನಮ್ಮ ದೇವಿ ದೇವಸ್ಥಾನದಿಂದ ಸಕಲ ವಾದ್ಯ ವೈಭವಗಳೊಂದಿಗೆ ಹೊರಟ ಮೆರವಣಿಗೆಯು ಸಾಯಂಕಾಲ 6.30 ಗಂಟೆಗೆ ತಾಲೂಕು ಕ್ರೀಡಾಂಗಣವನ್ನು ತಲುಪಿತು. ಮೆರವಣಿಗೆಯಲ್ಲಿ ಮಹಿಳೆಯರು ಡೊಳ್ಳು .ವೀರಗಾಸೆ ಹಲಗೆ ವಾದ್ಯ.ಲಂಬಾಣಿ ನೃತ್ಯ. ನೊಡುಗರ ಕಣ್ಣಸೆಳೆದವು ಮೆರವಣಿಗೆಯಲ್ಲಿ ಮಹಿಳೆಯರು ಹಾಗೂ ಅಪಾರ ಜನಸ್ತೋಮವು ನೆರೆದಿತ್ತು ಮತ್ತು ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಪಾನ್ಕ ವ್ಯವಸ್ಥೆ ಮಾಡಲಾಗಿತ್ತು ಮೆರವಣಿಗೆಯಲ್ಲಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ. ಮುಖಂಡ ಎಂ ಎಸ್ ಪಾಟೀಲ. ಶಿವಯೋಗಿ ಶಿರೂರ. ಸಮಿತಿಯ ಅಧ್ಯಕ್ಷ ಜಯಣ್ಣ ಶಿರೂರ್. ಸುನಿಲ್ ತೊಗಟವೀರ್. ಶಿವಯೋಗಿ ಗಡಾದ. ರಾಜು ಮೋರಗೆರಿ. ಹಾಗೂ ಪಟ್ಟಣದ ಅನೇಕ ಮುಖಂಡರು ಹಿರಿಯರು ಹಾಗೂ ಸಮಸ್ತ ಹಿಂದೂ ಸಮಾಜದ ಯುವಕರು ಹಿರಿಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 