ತರಳಬಾಳು ಹುಣ್ಣಿಮೆ ಆಯೋಜನೆಗೆ ಶಾಸಕ, ಗಣ್ಯರ ಮನವಿ
ರಾಣೇಬೆನ್ನೂರು05: ಹಾಸನ ಜಿಲ್ಲೆಯ ಬೇಲೂರು-ಹಳೇಬೀಡಿನಲ್ಲಿ ಕಳೆದ ಫೆ.1ರಿಂದ ನಡೆಯುತ್ತಿರುವ ಶ್ರೀ ತರಳಬಾಳು ಹುಣ್ಣಿಮೆ ಮಹೋತ್ಸವ ಧಾರ್ಮಿಕ ಸಮಾರಂಭದಲ್ಲಿ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಶಾಸಕ ಅರುಣಕುಮಾರ ಪೂಜಾರ ಮತ್ತು ಅಪಾರ ಭಕ್ತರು ಪಾಲ್ಗೊಂಡಿದ್ದರು.
ಶ್ರೀ ತರಳಬಾಳು ಜಗದ್ಗುರು ಶ್ರೀಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಭೇಟಿಮಾಡಿ ಆಶೀವರ್ಾದ ಪಡೆದ ಅರುಣಕುಮಾರ ಪೂಜಾರ ಮತ್ತು ತಾಲೂಕಿನ ಅನೇಕ ಗಣ್ಯರು ಮುಂದಿನ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಗಣ್ಯರು, ಮುಖಂಡರು, ನಾಗರೀಕರು ಪಾಲ್ಗೊಂಡಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 