ತರಳಬಾಳು ಹುಣ್ಣಿಮೆ ಆಯೋಜನೆಗೆ ಶಾಸಕ, ಗಣ್ಯರ ಮನವಿ
ರಾಣೇಬೆನ್ನೂರು05: ಹಾಸನ ಜಿಲ್ಲೆಯ ಬೇಲೂರು-ಹಳೇಬೀಡಿನಲ್ಲಿ ಕಳೆದ ಫೆ.1ರಿಂದ ನಡೆಯುತ್ತಿರುವ ಶ್ರೀ ತರಳಬಾಳು ಹುಣ್ಣಿಮೆ ಮಹೋತ್ಸವ ಧಾರ್ಮಿಕ ಸಮಾರಂಭದಲ್ಲಿ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಶಾಸಕ ಅರುಣಕುಮಾರ ಪೂಜಾರ ಮತ್ತು ಅಪಾರ ಭಕ್ತರು ಪಾಲ್ಗೊಂಡಿದ್ದರು.
ಶ್ರೀ ತರಳಬಾಳು ಜಗದ್ಗುರು ಶ್ರೀಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಭೇಟಿಮಾಡಿ ಆಶೀವರ್ಾದ ಪಡೆದ ಅರುಣಕುಮಾರ ಪೂಜಾರ ಮತ್ತು ತಾಲೂಕಿನ ಅನೇಕ ಗಣ್ಯರು ಮುಂದಿನ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಗಣ್ಯರು, ಮುಖಂಡರು, ನಾಗರೀಕರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 