ಸಿದ್ದರಾಮೇಶ್ವರ ಶ್ರೇಷ್ಠ ಕರ್ಮಯೋಗಿ
ಗುಳೇದಗುಡ್ಡ16:ಪಟ್ಟಣದ ನೆಹರೂ ಇಂಟನ್ಯರ್ಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಲಾಯಿತು.
ಶಾಲೆಯ ಪ್ರಾಚಾರ್ಯ ಇ. ಸಾಯಿಕೃಷ್ಣ ಮಾತನಾಡಿ, ಸೊನ್ನಲಿಗೆ ಸಿದ್ದರಾಮರು ಕಾಯಕಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದರು. ಭಾರತ ವಿಶಿಷ್ಟ ದೇಶ, ಇಂತಹ ದೇಶದಲ್ಲಿಯ ಶರಣರು 12 ನೇ ಶತಮಾನದಲ್ಲಿಯೇ ಕೊಟ್ಟಂತಹ ವಚನ ಸಾಹಿತ್ಯ ಪ್ರಪಂಚದಲ್ಲಿಯೇ ಶ್ರೇಷ್ಠವೆನಿಸಿದೆ. ಕಾಯಕವೇ ಕೈಲಾಸ ಎಂದು ಶರಣರು ಪ್ರತಿಪಾದಿಸಿದ್ದರು ಎಂದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 