ಸಿದ್ದರಾಮೇಶ್ವರ ಶ್ರೇಷ್ಠ ಕರ್ಮಯೋಗಿ
ಗುಳೇದಗುಡ್ಡ16:ಪಟ್ಟಣದ ನೆಹರೂ ಇಂಟನ್ಯರ್ಾಷನಲ್ ಪಬ್ಲಿಕ್ ಶಾಲೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಲಾಯಿತು.
ಶಾಲೆಯ ಪ್ರಾಚಾರ್ಯ ಇ. ಸಾಯಿಕೃಷ್ಣ ಮಾತನಾಡಿ, ಸೊನ್ನಲಿಗೆ ಸಿದ್ದರಾಮರು ಕಾಯಕಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದರು. ಭಾರತ ವಿಶಿಷ್ಟ ದೇಶ, ಇಂತಹ ದೇಶದಲ್ಲಿಯ ಶರಣರು 12 ನೇ ಶತಮಾನದಲ್ಲಿಯೇ ಕೊಟ್ಟಂತಹ ವಚನ ಸಾಹಿತ್ಯ ಪ್ರಪಂಚದಲ್ಲಿಯೇ ಶ್ರೇಷ್ಠವೆನಿಸಿದೆ. ಕಾಯಕವೇ ಕೈಲಾಸ ಎಂದು ಶರಣರು ಪ್ರತಿಪಾದಿಸಿದ್ದರು ಎಂದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗ ಮತ್ತು ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 