ಆಸ್ಪತ್ರೆಯಲ್ಲೇ ಮಗುವಿನ ಥಂಬ್ ಪಡೆದ ಆಧಾರ ಸಿಬ್ಬಂದಿ
ಬಾಗಲಕೋಟೆ26: ಕಾಯಿಲೆಯಿಂದ ಬಳಲುತ್ತಿದ್ದ ಐದುವರೆ ವರ್ಷದ ಬಾಲಕಿಯ ಆಧಾರ ತಿದ್ದುಪಡಿಗಾಗಿ ಆಸ್ಪತ್ರೆಗೆ ತೆರಳಿ ಮಗುವಿನ ಥಂಬ್ ಪಡೆದುಕೊಳ್ಳಲಾಯಿತು.
ಆಧಾರ ತಿದ್ದುಪಡಿಗಾಗಿ ಜಿಲ್ಲಾ ಆಧಾರ ಸಂಯೋಜಕರನ್ನು ಭೇಟಿ ಮಾಡಲು ಬಂದ ಕೌಶಲ್ಯ ಮಾದರ ಎಂಬ ಬಾಲಕಿ ಪಾಲಕರು ಮಗು ಆಸ್ಪತ್ರೆಯಲ್ಲಿರುವುದಾಗಿ ತಿಳಿಸಿದಾಗ ಜಿಲ್ಲಾ ಆಧಾರ ಕೇಂದ್ರದ ಸಿಬ್ಬಂದಿಗಳಾದ ಶಂಕ್ರಪ್ಪ ನಂದಿಹಾಳ, ಸಿದ್ದಪ್ಪ ತಪ್ಪದಲ ಆಸ್ಪತ್ರೆಗೆ ತೆರಳಿ ಮಗುವಿನ ಥಂಬ್ ಪಡೆದುಕೊಂಡಿದ್ದಾರೆ. ಆಧಾರ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಶ್ಲಾಘಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 