ಅನ್ನದಾತನಿಗಾಗಿ ಮಿಡಿದ ದರ್ಶನ ಹೃದಯ
ಬೆಂಗಳೂರು, ಏ.10,ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಲಾಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದಿದ್ದ ಫಸಲು ಕೈಗೆ ಬಂದರು ಬಾಯಿಗೆ ಬಾರದಂತಾಗಿದೆ.ಈಗಾಗಲೇ ಕೆಲ ರೈತರು ತಾವು ಬೆಳೆದಿದ್ದ ಹಣ್ಣು, ಬೆಳೆ ಸಾಗಾಟ ಮಾಡಲಾಗದೇ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು, ಕೆಲವರು ಹಣ್ಣು,ಹಾಲು, ತರಕಾರಿ, ಬೆಳೆಯನ್ನು ರಸ್ತೆಗೆ ಎಸಿದಿದ್ದಾರೆ.ಇಂತಹ ವಿಷಮ ಪರಿಸ್ಥಿತಿಯಲ್ಲಿ ರೈತರ ಬೆನ್ನಿಗೆ ನಿಲ್ಲುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಡಿನ ಜನರನ್ನು ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದಾದ್ಯಂತ ಲಾಕ್ ಡೌನ್ ಘೋಷಿಸಿರುವ ಕಾರಣ, ರಾಜ್ಯದೆಲ್ಲೆಡೆ ಬೇಡಿಕೆಯಿಲ್ಲದೇ ತಾವು ಬೆಳೆದ ತರಕಾರಿಯನ್ನು ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳು ಇಲ್ಲದೆ ಮಾರಾಟ ಮಾಡಲು ರೈತರು ಮುಂದಾಗಿದ್ದಾರೆ. ಅವರ ಬಳಿ ತರಕಾರಿ ಖರೀದಿಸುವ ಮೂಲಕ ರೈತರನ್ನು ಉಳಿಸೋಣ. ಅವರಿಗೆ ದಕ್ಕಬೇಕಾದ ಹಣವು ಅವರ ಪಾಲೇ ಆಗಲಿ ಅನ್ನೋದು ನನ್ನ ಆಶಯ ಎಂದು ಅವರು ಬರೆದುಕೊಂಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 