ದೇವರ ಮುಂದಿನ ದೀಪದಿಂದ ಮನೆ ಸಂಪೂರ್ಣ ಭಸ್ಮ
The house was completely burnt by the fire next to God
ದೇವರ ಮುಂದಿನ ದೀಪದಿಂದ ಮನೆ ಸಂಪೂರ್ಣ ಭಸ್ಮ
ಹಾವೇರಿ 11: ತಾಲೂಕಿನ ಅಕ್ಕೂರ ಗ್ರಾಮದ ಕರಬಸಪ್ಪ ಈರ್ಪ ತೋಟಿಗೇರ ಇವರ ಮನೆ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿ ಇದ್ದ ದೀಪದಿಂದಲೇ ಮನೆಯು ಸಂಪೂರ್ಣವಾಗಿ ಬೆಂಕಿಗೆ ಸುಟ್ಟು ಹೋಗಿರುವ ಘಟನೆ ಜರುಗಿದೆ. ಬೆಳಗಿನ ಜಾವಾ ಮನೆಯಲ್ಲಿ ಪೂಜೆ ಮಾಡಿ ಹೊಲದ ಕೆಲಸಕ್ಕೆ ತಂದೆ-ತಾಯಿ ಹೋಗಿದ್ದರು.
ಮಕ್ಕಳು ಶಾಲೆಗೆ ಹೋಗಿದ್ದರು.ತಕ್ಷಣವೇ ಸುತ್ತಮುತ್ತಲಿನ ಜನರೆಲ್ಲ ಸೇರಿ ನೀರಿನಿಂದ ಬೆಂಕಿಯನ್ನು ನಂದಿಸಿದರು.ಕಂದಾಯ ಗ್ರಾಮ ಆಡಳಿತಾಧಿಕಾರಿ ಬಸಯ್ಯ ಮಠಪತಿ ಆಗಮಿಸಿ ಹಾನಿಯ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಹರೀಶ ಮಾಗಡಿಮಠ ಗ್ರಾಮಸ್ಥರಾದ ಮುತ್ತಣ್ಣ ಭರಡಿ,ಯಲ್ಲನಗೌಡ ಮರಿಗೌಡ್ರ,ಮಹಾದೇವಪ್ಪ ಭರಡಿ,ಉಮೇಶ್ ಹೊಸಮನಿ,ಈರಣ್ಣ ತೋಟಿಗೇರ ಮುಂತಾದವರು ಸರ್ಕಾರದಿಂದ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 