ಬೆಳಗಾವಿಯಲ್ಲಿ ಆದರ್ಶ ದಂಪತಿಗಳು
The ideal couple in Belgaum
ಬೆಳಗಾವಿಯಲ್ಲಿ ಆದರ್ಶ ದಂಪತಿಗಳು
ಬೆಳಗಾವಿ 15: ಎರಡು ದಶಕಗಳ ಕಾಲ ಕರ್ನಾಟಕದಾದ್ಯಂತ ವೀಕ್ಷಕರನ್ನು ಮನಸೂರೆಗೊಳಿಸಿದ್ದ ಉದಯ ಟಿವಿಯ ಆದರ್ಶ ದಂಪತಿಗಳು ಐಕಾನಿಕ್ ರಿಯಾಲಿಟಿ ಷೋ ಕಾರ್ಯಕ್ರಮವು ಮತ್ತೆ ಶುರುವಾಗಿ ಜನಮನ್ನಣೆ ಪಡೆಯುತ್ತಿದೆ. ಅದರಂತೆಯೇ ಇತ್ತೀಚೆಗಷ್ಟೇ ದಾವಣಗೆರೆ ಮತ್ತು ಹಾಸನದಲ್ಲಿ ಯಶಸ್ವಿಯಾಗಿ ಜರುಗಿದ್ದು, ಎಲ್ಲಾ ಕಡೆಗಳಿಂದ ಅದ್ಬುತ ಪ್ರತಿಕ್ರಿಯೆ ವ್ಯಕವಾಗಿತ್ತು. ಈ ಹಿನ್ನಲೆಯಲ್ಲಿ ಕುಂದಾನಗರಿ ಬೆಳಗಾವಿಯಲ್ಲಿ ದಾಪುಗಾಲು ಹಾಕುತ್ತಿದೆ.
ಖ್ಯಾತ ಹಾಸ್ಯ ನಟ ಶಿವರಾಜ್.ಕೆ.ಆರ್. ಪೇಟೆ ಮತ್ತು ನಿರೂಪಕಿ ಅಂಕಿತಾಗೌಡ ಕಾರ್ಯಕ್ರಮ ನಡೆಸಿಕೊಡಲಿರುವರು. ತಾವೆಲ್ಲರೂ ಇದರಲ್ಲಿ ಭಾಗವಹಿಸಿ ಬಹುಮಾನಗಳನ್ನು ಗೆಲ್ಲುವ ಅವಕಾಶ ಪಡೆಯಬಹುದು. ಇದೇ ಭಾನುವಾರ ಏಪ್ರಿಲ್ 20ರಂದು ಬೆಳಗಾವಿಯ ಸುಭಾಷ್ ನಗರದ ’ಕುಮಾರ ಗಂದರ್ವ ಕಲಾಮಂದಿರದಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಡೆಯಲಿದೆ. ಆಸಕ್ತ ದಂಪತಿಗಳು ಒಂದು ಗಂಟೆ ಮುಂಚಿತವಾಗಿ ಬಂದು ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮೊದಲು ಬಂದವರಿಗೆ ಆದ್ಯತೆ. ಎಲ್ಲರಿಗೂ ಪ್ರವೇಶ ಉಚಿತವೆಂದು ಉದಯ ವಾಹಿನಿ ತಿಳಿಸಿದೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 