ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮ
ಹಾವೇರಿ04: ತಾಪಮಾನ ಹೆಚ್ಚಳ ಕಾರಣ ಮಾನ್ಸೂನ್ ಮಳೆಯ ವ್ಯತ್ಯಯದಿಂದ ಕೃಷಿ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬಿರುತ್ತದೆ ಎಂದು ಕೃಷಿ ಹವಾಮಾನದ ವಿಷಯ ತಜ್ಞರಾದ ಡಾ. ಪ್ರವೀಣಕುಮಾರ ಗುಳೇದ ಅವರು ಹೇಳಿದರು.
ಹನುಮನಮಟ್ಟಿ ಐ.ಸಿ.ಎ.ಆರ್- ಕೃಷಿ ವಿಜ್ಞಾನ ಕೇಂದ್ರದ ಜಿಲ್ಲಾ ಕೃಷಿ ಹವಾಮಾನ ಘಟಕದ (ಆಂಒಗ) ವತಿ "ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮ ಕುರಿತು" ಶಿಗ್ಗಾಂವಿ ತಾಲೂಕಿನ ಬಿಸೆಟ್ಟೆಕೊಪ್ಪ ಗ್ರಾಮದಲ್ಲಿ ಬುಧವಾರ ಜರುಗಿದ ಹೊರ ಆವರಣ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಡಾ. ಶಿವಮೂತರ್ಿ. ಡಿ. ಅವರು ಹವಾಮಾನ ಬದಲಾವಣೆಗೆ ಸೂಕ್ತವಾದ ಪಯರ್ಾಯ ಬೆಳೆ ಪದ್ಧತಿಯ ಬಗ್ಗೆ ಹಾಗೂ ಡಾ. ಕೃಷ್ಣ ನಾಯ್ಕ್ ಅವರು ಹವಾಮಾನ ಬದಲಾವಣೆಗೆ ಅನುಗುಣವಾಗಿ ಕೀಟ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯ ಹನುಮಂತಪ್ಪ ವಾಲಿಕಾರ, ನೀಲಕಾಂತಗೌಡ ಪಾಟೀಲ, ಅಜ್ಜಪ್ಪ ಉಪಾಧ್ಯಯಾ, ಜಗದೀಶ ಮಲ್ಲೂರ ಮತ್ತು ಬಿಸೆಟ್ಟಿಕೊಪ್ಪದ ರೈತರು ಮತ್ತು ರೈತ ಮಹಿಳೆಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 