ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮ
ಹಾವೇರಿ04: ತಾಪಮಾನ ಹೆಚ್ಚಳ ಕಾರಣ ಮಾನ್ಸೂನ್ ಮಳೆಯ ವ್ಯತ್ಯಯದಿಂದ ಕೃಷಿ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬಿರುತ್ತದೆ ಎಂದು ಕೃಷಿ ಹವಾಮಾನದ ವಿಷಯ ತಜ್ಞರಾದ ಡಾ. ಪ್ರವೀಣಕುಮಾರ ಗುಳೇದ ಅವರು ಹೇಳಿದರು.
ಹನುಮನಮಟ್ಟಿ ಐ.ಸಿ.ಎ.ಆರ್- ಕೃಷಿ ವಿಜ್ಞಾನ ಕೇಂದ್ರದ ಜಿಲ್ಲಾ ಕೃಷಿ ಹವಾಮಾನ ಘಟಕದ (ಆಂಒಗ) ವತಿ "ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮ ಕುರಿತು" ಶಿಗ್ಗಾಂವಿ ತಾಲೂಕಿನ ಬಿಸೆಟ್ಟೆಕೊಪ್ಪ ಗ್ರಾಮದಲ್ಲಿ ಬುಧವಾರ ಜರುಗಿದ ಹೊರ ಆವರಣ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಡಾ. ಶಿವಮೂತರ್ಿ. ಡಿ. ಅವರು ಹವಾಮಾನ ಬದಲಾವಣೆಗೆ ಸೂಕ್ತವಾದ ಪಯರ್ಾಯ ಬೆಳೆ ಪದ್ಧತಿಯ ಬಗ್ಗೆ ಹಾಗೂ ಡಾ. ಕೃಷ್ಣ ನಾಯ್ಕ್ ಅವರು ಹವಾಮಾನ ಬದಲಾವಣೆಗೆ ಅನುಗುಣವಾಗಿ ಕೀಟ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯ ಹನುಮಂತಪ್ಪ ವಾಲಿಕಾರ, ನೀಲಕಾಂತಗೌಡ ಪಾಟೀಲ, ಅಜ್ಜಪ್ಪ ಉಪಾಧ್ಯಯಾ, ಜಗದೀಶ ಮಲ್ಲೂರ ಮತ್ತು ಬಿಸೆಟ್ಟಿಕೊಪ್ಪದ ರೈತರು ಮತ್ತು ರೈತ ಮಹಿಳೆಯರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 