ಕುಡಿಯುವ ನೀರಿನ ಜಲ ಕುಂಭ ಉದ್ಘಾಟನೆ
ಲೋಕದರ್ಶನ ವರದಿ
ಹಿಡಕಲ್ ಡ್ಯಾಮ 10 : ಕುಡಿಯುವ ನೀರಿನ ಜಲ ಕುಂಭ ಉದ್ಘಾಟನೆಯನ್ನು ತಾಲೂಕಾ ಪಂಚಾಯಿತಿ ಅಧ್ಯಕ್ಷ ದಸ್ತಗೀರ ಬಸ್ಸಾಪೂರಿ, ಬಾಲಚಂದ್ರ ಅಕ್ಕತಂಗೇರಹಾಳ ಪತ್ರಕರ್ತರು, ರಾಜ್ಯ ಪತ್ರಿಕಾ ಸಂಘದ ಹುಕ್ಕೇರಿ ತಾಲೂಕಾಧ್ಯಕ್ಷ ರವೀಂದ್ರ ಜಿಂಡ್ರಾಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಂ.ಟಿ.ಮುಲ್ಲಾ ನೌಕರ ಸಂಘದ ಅಧ್ಯಕ್ಷರು, ಶಾಲಾ ಮುಖ್ಯೋಧ್ಯಾಪಕ ರಾಜಗೋಪಾಲ ಮಿತ್ರನ್ನವರ, ರಹಮಾನ ಫೀರಜಾದೆ, ಸಾಹಿತ್ಯ ಪರಿಷತ ಹುಕ್ಕೇರಿ ತಾಲೂಕಾಧ್ಯಕ್ಷ ಪ್ರಕಾಶ ಹೋಸಮನಿ, ಹಿರಿಯ ಸಾಹಿತಿ ಕಾ.ಹೊ.ಶಿಂದೆ, ಹೋಸಪೇಟೆ ಗ್ರಾಮ ಪಂಚಾಯಿತ ಅಧ್ಯಕ್ಷ ಬಸವರಾಜ ಚಿಕ್ಕೋಡಿ, ಪಿಡಿಓ ಎಂ.ಬಿ.ಪೂಜೇರಿ, ದೀಪಕ ನಾಡಗೌಡ, ರಮೇಶ ನಾಯಿಕ, ಗುರುಗಳಾದ ದುರದುಂಡಿ, ಡಾ.ಕಮತೆ, ಲೇಬರ ಕ್ಯಾಂಪ ಮುಖ್ಯೋಧ್ಯಾಪಕರು ಎಚ್.ಎನ್.ಮಗದುಮ್ಮ, ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಮುದ್ದು ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಈ ಕಾರ್ಯಕ್ರಮವನ್ನು ಎ.ಎ.ಪಾಟೀಲ ದೈಹಿಕ ಶಿಕ್ಷಕರು ನೆರವೇರಿಸಿಕೊಟ್ಟರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 